Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಮೆನುವಿಗೆ ಹೊಸ ಐಟಂ!

Webdunia
ಮಂಗಳವಾರ, 17 ಜುಲೈ 2018 (09:05 IST)
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರವಿದ್ದಾಗ ಚಾಲನೆಗೊಂಡ ಅಗ್ಗದ ದರದ ಇಂದಿರಾ ಕ್ಯಾಂಟೀನ್ ನ ಮೆನುವಿನಲ್ಲಿ ಹೊಸದಾಗಿ ಒಂದು ಐಟಂ ಶುರುವಾಗಲಿದೆ.
 

ಇದುವರೆಗೆ ರೈಸ್ ಬಾತ್, ಪುಳಿಯೋಗರೆ, ಉಪ್ಪಿಟ್ಟು, ಇಡ್ಲಿ, ಮೊಸರನ್ನ ಮುಂತಾದ ತಿಂಡಿ ವಗೈರೆಗಳನ್ನು ಇಂದಿರಾ ಕ್ಯಾಂಟೀನ್ ನಲ್ಲಿ ಸವಿಯಬಹುದಿತ್ತು. ಇನ್ನು ಮುಂದೆ ರಾಗಿ ಮುದ್ದೆಯೂ ಮೆನುವಿಗೆ ಸೇರ್ಪಡೆಯಾಗಲಿದೆ.

ಮುದ್ದೆ ಪ್ರಿಯರಿಗೆ ಇದು ಶುಭ ಸುದ್ದಿಯೇ. ಆದರೆ ಈಗಲೇ ಪ್ರಾರಂಭವಾಗಲ್ಲ. ಮುಂದಿನ ತಿಂಗಳಿನಿಂದ ರಾಗಿ ಮುದ್ದೆ ಇಂದಿರಾ ಕ್ಯಾಂಟೀನ್ ಮೆನುವಿಗೆ ಹೊಸದಾಗಿ ಸೇರ್ಪಡೆಯಾಗಲಿದೆ. ಈಗಾಗಲೇ ಮುದ್ದೆ ತಯಾರಿಸಲು ಯಂತ್ರಗಳು ಕ್ಯಾಂಟೀನ್ ಅಡುಗೆ ಮನೆಗೆ ಬಂದಿದೆ. ಆಗಸ್ಟ್ ನಿಂದ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ರಾಗಿ ಮುದ್ದೆ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments