Webdunia - Bharat's app for daily news and videos

Install App

20 ಸೆಕೆಂಡು ಅಲ್ಲೇ ಇದ್ದಿದ್ದರೆ ಪ್ರಾಣ ಕಳೆದುಕೊಳ್ಳುತ್ತಿದ್ದ ರಾಹುಲ್ ಗಾಂಧಿ!

Webdunia
ಶುಕ್ರವಾರ, 31 ಆಗಸ್ಟ್ 2018 (08:40 IST)
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಹುಬ್ಬಳ್ಳಿಗೆ ಬಂದಿದ್ದಾಗ ರಾಹುಲ್ ಗಾಂಧಿ ವಿಮಾನದಲ್ಲಿ ತಾಂತ್ರಿಕ ದೋಷ ಸಂಭವಿಸಿದ ಪ್ರಕರಣ ಗೊತ್ತಿರಬಹುದು.

ಆವತ್ತು ಏನಾದರೂ ವಿಮಾನ ಲ್ಯಾಂಡ್ ಆಗಲು ಇನ್ನೂ 20 ಸೆಕೆಂಡು ತಡವಾಗಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು ಎಂಬ ಅಂಶ ಇದೀಗ ಬಯಲಾಗಿದೆ.

ಆವತ್ತು ರಾಹುಲ್ ಪ್ರಯಾಣಿಸುತ್ತಿದ್ದ ವಿಮಾನ ಹುಬ್ಬಳ‍್ಳಿಯಲ್ಲಿ ಲ್ಯಾಂಡ್ ಆಗುವ ಮೊದಲು 8000 ಅಡಿ ಎತ್ತರದಲ್ಲಿ ವಿಪರೀತ ಶಬ್ಧ ಮಾಡುತ್ತಾ ಅಲುಗಾಡಿತ್ತು. ಆದರೆ ಆಗ ವಿಮಾನದಲ್ಲಿ ಸ್ವಯಂಚಾಲಿತ ವ್ಯವಸ್ಥೆ ಚಾಲನೆಯಲ್ಲಿತ್ತು. ಹೀಗಾಗಿ ಪೈಲಟ್ ಹೇಗೋ ಮಾಡಿ ಮೂರನೇ ಪ್ರಯತ್ನದಲ್ಲಿ ಸುರಕ್ಷಿತವಾಗಿ ವಿಮಾನ ಲ್ಯಾಂಡಿಂಗ್ ಮಾಡಿದ್ದರು. ಒಂದು ವೇಳೆ ಇನ್ನೂ ಕೊಂಚ ತಡವಾಗಿದ್ದರೂ ರಾಹುಲ್ ಜೀವಕ್ಕೇ ಅಪಾಯವಾಗುತ್ತಿತ್ತು ಎಂಬ ಅಂಶ ಇದೀಗ ಬಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments