Webdunia - Bharat's app for daily news and videos

Install App

ಮಲ್ಲಿಕಾರ್ಜುನ ಖರ್ಗೆಗೆ ದೊಡ್ಡ ಜವಾಬ್ಧಾರಿ ನೀಡಿದ ರಾಹುಲ್ ಗಾಂಧಿ

Webdunia
ಶನಿವಾರ, 23 ಜೂನ್ 2018 (08:49 IST)
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಬಹುದೊಡ್ಡ ಜವಾಬ್ಧಾರಿ ಹೊರಿಸಿದ್ದಾರೆ.

ಸದ್ಯಕ್ಕೆ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಖರ್ಗೆಗೆ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಜವಾಬ್ಧಾರಿಯನ್ನು ರಾಹುಲ್ ವಹಿಸಿದ್ದಾರೆ.

ಖರ್ಗೆಯವರನ್ನು ಮಹಾರಾಷ್ಟ್ರದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೆಟ್ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಮುಂದಿನ ಸುದ್ದಿ
Show comments