Webdunia - Bharat's app for daily news and videos

Install App

ಮಾನಸ ಸರೋವರಕ್ಕೆ ಯಾತ್ರೆ ಮಾಡಲು ಹೊರಟಿದ್ದರಾ ರಾಹುಲ್ ಗಾಂಧಿ?!

Webdunia
ಶನಿವಾರ, 30 ಜೂನ್ 2018 (09:11 IST)
ನವದೆಹಲಿ: ಕರ್ನಾಟಕ ಚುನಾವಣೆ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೈಲಾಶ್ ಮಾನಸ ಸರೋವರ ಯಾತ್ರೆ ಮಾಡಲು ಹೊರಟಿದ್ದರಾ? ಹೀಗೊಂದು ಅನುಮಾನಕ್ಕೆ ಇದೀಗ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ.
 

ಚೀನಾ ಗಡಿಯಲ್ಲಿರುವ ಮಾನಸ ಸರೋವರಕ್ಕೆ ಯಾತ್ರೆ ಮಾಡಲು ರಾಹುಲ್ ಗಾಂಧಿ ಬಯಸಿದ್ದರು. ಆದರೆ ವಿದೇಶಾಂಗ ಇಲಾಖೆಯಿಂದ ಒಪ್ಪಿಗೆ ಸಿಗಲಿಲ್ಲ ಎಂದು ಕೆಲವು ವದಂತಿಗಳು ಎದ್ದಿತ್ತು.

ಇದರ ಬಗ್ಗೆ ಸ್ಪಷ್ಟನೆ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್, ‘ರಾಹುಲ್ ಕಡೆಯಿಂದ ಇಲಾಖೆಗೆ ಇಂತಹ ಯಾವುದೇ ಅರ್ಜಿ ಬಂದಿಲ್ಲ. ಯಾರಿಗೇ ಆದರೂ ಇಲ್ಲಿಗೆ ಹೋಗಬೇಕಾದರೆ ಇಲಾಖೆಯ ವೆಬ್ ಸೈಟ್ ಮೂಲಕ ಮನವಿ ಅರ್ಜಿ ಸಲ್ಲಿಸಬೇಕು. ಆದರೆ ರಾಹುಲ್ ಇದುವರೆಗೆ ಅರ್ಜಿ ಸಲ್ಲಿಸಿಲ್ಲ. ಹೀಗಾಗಿ ಇಲಾಖೆ ಅವರ ಮನವಿ ತಿರಸ್ಕರಿಸುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ. ಈ ಮೂಲಕ ರಾಹುಲ್ ಯಾತ್ರೆಯ ಸುದ್ದಿಗೆ ಬ್ರೇಕ್ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments