Webdunia - Bharat's app for daily news and videos

Install App

ರಾಹುಲ್ ಗಾಂಧಿ ರಾಜ್ಯ ಪ್ರವಾಸಕ್ಕೂ ತಟ್ಟಿದ ಉ-ಕ. ಪ್ರತ್ಯೇಕ ರಾಜ್ಯ ಬಿಸಿ

Webdunia
ಮಂಗಳವಾರ, 31 ಜುಲೈ 2018 (09:07 IST)
ಬೆಂಗಳೂರು:  ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ಬಿಸಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಗೂ ತಟ್ಟಿದೆ.

ಪ್ರಸಕ್ತ ನಡೆಯುತ್ತಿರುವ ಸಂಸತ್‍ ಅಧಿವೇಶನದ ಬಳಿಕ ರಾಹುಲ್ ಗಾಂಧಿ ಉತ್ತರ ಕರ್ನಾಟಕ ಪ್ರವಾಸ ಮಾಡಲು ಯೋಚನೆ ನಡೆಸಿದ್ದರು. ಉತ್ತರ ಕರ್ನಾಟಕ ಭಾಗದಲ್ಲಿ ಬೃಹತ್ ರ್ಯಾಲಿ ನಡೆಸಲು ಕೆಪಿಸಿಸಿ ಚಿಂತನೆ ನಡೆಸಿತ್ತು.

ಆದರೆ ಇದೀಗ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಹೋರಾಟ ಬಿಸಿ ರಾಹುಲ್ ರಾಜ್ಯ ಪ್ರವಾಸಕ್ಕೆ ತಟ್ಟಿದೆ.  ಈ ಭಾಗದಲ್ಲಿ ರ್ಯಾಲಿ ನಡೆಸಿದರೆ ರಾಹುಲ್ ಗೆ ಮುಜುಗರವಾಗುವ ಸಂದರ್ಭ ಎದುರಾಗಬಹುದು ಎನ್ನುವ ಕಾರಣಕ್ಕೆ ರಾಹುಲ್ ರಾಜ್ಯ ಪ್ರವಾಸ ಮುಂದೂಡುವಂತೆ ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments