Webdunia - Bharat's app for daily news and videos

Install App

ಕೊಡಗಿನ ಸುಂಟಿಕೊಪ್ಪ ಬಗ್ಗೆ ರಾಹುಲ್ ಗಾಂಧಿ ಟ್ವಿಟರ್ ನಲ್ಲಿ ಹೊಗಳಿದ್ದೇಕೆ ಗೊತ್ತಾ?

Webdunia
ಬುಧವಾರ, 22 ಆಗಸ್ಟ್ 2018 (09:04 IST)
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರವಾಹ ಪೀಡಿತ ಕೊಡಗಿನ ಬಗ್ಗೆ ಪ್ರಸ್ತಾಪಿಸುತ್ತಾ ಇಲ್ಲಿನ ಸುಂಟಿಕೊಪ್ಪದ ಬಗ್ಗೆ ವಿಶೇಷವಾಗಿ ಅಭಿನಂದಿಸಿದ್ದಾರೆ.

ಇದಕ್ಕೆ ಕಾರಣವೇನು ಗೊತ್ತಾ? ಪ್ರವಾಹದಿಂದ ತತ್ತರಿಸಿರುವ ಕೊಡಗಿನಲ್ಲಿ ಹಲವರು ನೆಲೆ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದಾರೆ. ಆ ಸಂಕಷ್ಟದ ಸಮಯದಲ್ಲೂ ಸುಂಟಿಕೊಪ್ಪದಲ್ಲಿ ಜಾತಿ ಮತ ಮರೆತು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಬೌದ್ಧ ಧರ್ಮೀಯರು ಜತೆಯಾಗಿ ತಮ್ಮ ಮಠ ಮಂದಿರಗಳಲ್ಲಿ ಸಂತ್ರಸ್ತರಿಗೆ ಉಳಕೊಳ್ಳಲು ವ್ಯವಸ್ಥೆ ಮಾಡಿದ್ದನ್ನು ರಾಹುಲ್ ಟ್ವಿಟರ್ ನಲ್ಲಿ ಅಭಿನಂದಿಸಿದ್ದಾರೆ.

‘ಪ್ರವಾಹ ಪೀಡಿತ ಕೊಡಗಿನಲ್ಲಿ ಹಲವರು ತಮ್ಮ ಮನೆ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಆದರೆ ಈ ಸಂಕಷ್ಟದಲ್ಲೂ ಮರುಭೂಮಿಯ ಓಯಸಿಸ್ ನಂತೆ ಶಿವ, ರಾಮ, ಕ್ರಿಸ್ಟ್, ಅಲ್ಲಾಹ್ ಮತ್ತು ಬುದ್ಧ ಜತೆಯಾಗಿ ಸಂಕಷ್ಟಕ್ಕೀಡಾದವರಿಗೆ ನೆರವಾಗುತ್ತಿದ್ದಾರೆ. ಇದು ಭಾರತ ಅಂದರೆ’ ಎಂದು ರಾಹುಲ್ ಟ್ವೀಟ್ ಜತೆಗೆ ಅಲ್ಲಿನ ವಿಡಿಯೋವನ್ನೂ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam Attack:ಮೃತಪಟ್ಟ ಶುಭಂ ದ್ವಿವೇದಿ ಕುಟುಂಬ ಭೇಟಿಯಾದ ಪ್ರಧಾನಿ ಮೋದಿ

ಗೃಹ ಇಲಾಖೆ ಹೇಳಿಕೊಂಡ ಹಾಗೇ 2026ರಲ್ಲಿ ದೇಶ ನಕ್ಸಲ್‌ ಮುಕ್ತವಾಗುತ್ತಾ, ಇದಕ್ಕೆ ಇದೇ ಸಾಕ್ಷಿ

Coastal karnataka Rain:ಸುರಿದ ಭಾರೀ ಮಳೆಗೆ ಪ್ರಾಣಿ ಪ್ರಿಯೆ ರಜನಿ ಅವರು ಸಾಕಿದ್ದ ಪ್ರಾಣಿಗಳ ಅವಸ್ಥೆ ನೋಡಕ್ಕೆ ಆಗ್ತಿಲ್ಲ

ನಟ ಕಮಲಹಾಸನ್, ಇವತ್ತು ಚಾಲ್ತಿಯಲ್ಲಿ ಇಲ್ಲದ ನಾಣ್ಯ: ಶೋಭಾ ಕರಂದ್ಲಾಜೆ

ಬಿಜೆಪಿ ಕೋಮುವಾದವನ್ನು ಕೆರಳಿಸುತ್ತಿದೆ: ಕರಾವಳಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments