Webdunia - Bharat's app for daily news and videos

Install App

ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ರಾಹುಲ್ ಗಾಂಧಿ

Webdunia
ಸೋಮವಾರ, 23 ಏಪ್ರಿಲ್ 2018 (13:11 IST)
ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್  ಪ್ರಚಾರ ಬಿರುಸುಗೊಳಿಸಲು ಮುಂದಾಗಿದೆ. ಏಪ್ರಿಲ್‌ 27 ರಂದು ಕಾಂಗ್ರೆಸ್  ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ  ದಕ್ಷಿಣ ಕನ್ನಡ ಪ್ರವಾಸ ಕೈಗೊಳ್ಳಲಿದ್ದಾರೆ.
 ಬಂಟ್ವಾಳ್ ದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ ನಡೆಯಲಿದೆ. ಬಳಿಕ ರಾಹುಲ್ ಗಾಂಧಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ದೇವರ ದರ್ಶನ ಮಾಡಲಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಲಿದ್ದಾರೆ. 
 
ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಅವರು ಬಂಟ್ವಾಳ್ ದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿ ರ್ಯಾಲಿ ಯಶಸ್ವಿ ಗೊಳಿಸಲು ಸಚಿವ ರಮಾನಾಥ್ ರೈ ಅವರ ನೇತೃತ್ವದಲ್ಲಿ ಬಿ ಸಿ ರೋಡ್ ನಲ್ಲಿ ಸಭೆ ನಡೆಯಿತು.
 
ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವುದು. ಬಿ.ಸಿ ರೋಡ್ ಹಾಗೂ ಬಂಟ್ವಾಳ್ ದಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲು ನಿರ್ಧರಿಸಲಾಯಿತು.

ಪೇಜ್ ಪ್ರಮುಖರು ಕಡ್ಡಾಯವಾಗಿ ಭಾಗವಹಿಸುವಂತೆ  ಸಭೆಯಲ್ಲಿ ನಿರ್ಧರಿಸಲಾಯಿತು. ಸುಮಾರು 25 ಸಾವಿರಕ್ಕೂ  ಹೆಚ್ಚು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವ ರಮಾನಾಥ್ ರೈ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments