Webdunia - Bharat's app for daily news and videos

Install App

ಧರ್ಮಸ್ಥಳ ಕ್ಷೇತ್ರದಲ್ಲಿ ಪೂಜೆ ಮುಗಿಸಿದ ರಾಹುಲ್ ಗಾಂಧಿ

Webdunia
ಶುಕ್ರವಾರ, 27 ಏಪ್ರಿಲ್ 2018 (17:26 IST)
ಧರ್ಮಸ್ಥಳ ಕ್ಷೇತ್ರದಲ್ಲಿ ಪೂಜೆ ಮುಗಿಸಿದ ರಾಹುಲ್ ಗಾಂಧಿ ಮಂಜುನಾಥ ಸ್ವಾಮಿಗೆ  ಫಲಕಾಣಿಕೆ ಅರ್ಪಿಸಿ ದೇವರ ಆಶೀರ್ವಾದ ಪಡೆದರು ಎಂದು ಮೂಲಗಳು ತಿಳಿಸಿವೆ.
ಕ್ಷೇತ್ರ ಕ್ಕೆ ರಾಹುಲ್ ಗಾಂಧಿಯವರ ಎರಡನೇ ಭೇಟಿ ಇದಾಗಿದೆ ಒಂಭತ್ತು ವರ್ಷಗಳ ಹಿಂದೆ ರಾಹುಲ್ ಗಾಂಧಿ ಕ್ಷೇತ್ರಕ್ಕೆ ಬಂದಿದ್ದರು ದೇವಸ್ಥಾನಗಳ ಸಿಬ್ಬಂದಿಯನ್ನು ಗುರುತು ಹಿಡಿದಿದ್ದಾರೆ. ನೋಡಿದ ನೆನಪಿದೆ ಎಂದು ಹೇಳಿದ್ದಾರೆ
 
ಸಿಬ್ಬಂದಿಗೂ ಇದರಿಂದ ಖುಷಿಯಾಗಿದೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments