ಧರ್ಮಸ್ಥಳ ಕ್ಷೇತ್ರದಲ್ಲಿ ಪೂಜೆ ಮುಗಿಸಿದ ರಾಹುಲ್ ಗಾಂಧಿ

Webdunia
ಶುಕ್ರವಾರ, 27 ಏಪ್ರಿಲ್ 2018 (17:26 IST)
ಧರ್ಮಸ್ಥಳ ಕ್ಷೇತ್ರದಲ್ಲಿ ಪೂಜೆ ಮುಗಿಸಿದ ರಾಹುಲ್ ಗಾಂಧಿ ಮಂಜುನಾಥ ಸ್ವಾಮಿಗೆ  ಫಲಕಾಣಿಕೆ ಅರ್ಪಿಸಿ ದೇವರ ಆಶೀರ್ವಾದ ಪಡೆದರು ಎಂದು ಮೂಲಗಳು ತಿಳಿಸಿವೆ.
ಕ್ಷೇತ್ರ ಕ್ಕೆ ರಾಹುಲ್ ಗಾಂಧಿಯವರ ಎರಡನೇ ಭೇಟಿ ಇದಾಗಿದೆ ಒಂಭತ್ತು ವರ್ಷಗಳ ಹಿಂದೆ ರಾಹುಲ್ ಗಾಂಧಿ ಕ್ಷೇತ್ರಕ್ಕೆ ಬಂದಿದ್ದರು ದೇವಸ್ಥಾನಗಳ ಸಿಬ್ಬಂದಿಯನ್ನು ಗುರುತು ಹಿಡಿದಿದ್ದಾರೆ. ನೋಡಿದ ನೆನಪಿದೆ ಎಂದು ಹೇಳಿದ್ದಾರೆ
 
ಸಿಬ್ಬಂದಿಗೂ ಇದರಿಂದ ಖುಷಿಯಾಗಿದೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಯಾತ್ರಾರ್ಥಿಗಳ ಯೋಗಕ್ಷೇಮಕ್ಕೆ ವಿಶೇಷ ಆಸ್ಪತ್ರೆ, ಎಷ್ಟೋ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಗೊತ್ತಾ

ರಂಗಾರೆಡ್ಡಿ ಬಳಿ ಭೀಕರ ಅಪಘಾತ: 20ಕ್ಕೂ ಅಧಿಕ ಸಾವು, ಹಲವು ಮಂದಿಗೆ ಗಂಭೀರ

ಬೇರೆ ಯಾರೇ ಏನೇ ಮಾತನಾಡಿದರೂ ಕಿಮ್ಮತ್ತಿಲ್ಲ: ಸಿಎಂ ಸಿದ್ದರಾಮಯ್ಯ ಗರಂ

ಜೀವ ಉಳಿಸಿದ, ಸಂತೋಷ ಕಿತ್ತುಕೊಂಡ: ಅಹಮದಾಬಾದ್ ವಿಮಾನ ದುರಂತದ ಲಕ್ಕಿ ಮ್ಯಾನ್‌ನ ನೋವಿನ ಮಾತು

ಮುಂದಿನ ಸುದ್ದಿ
Show comments