Webdunia - Bharat's app for daily news and videos

Install App

ಕರಾವಳಿಯ ಭಾರೀ ಮಳೆ ಇಫೆಕ್ಟ್ ಸಿಎಂ ಕುಮಾರಸ್ವಾಮಿಗೂ ತಟ್ಟಿತು!

Webdunia
ಮಂಗಳವಾರ, 14 ಆಗಸ್ಟ್ 2018 (08:58 IST)
ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂ ಕುಸಿತ, ಸೇತುವೆ ಮುಳುಗಡೆ ಸಮಸ್ಯೆ ಸಾಮಾನ್ಯವಾಗಿದೆ. ಮಳೆಯ ಇಫೆಕ್ಟ್ ಇದೀಗ ಸಿಎಂ ಕುಮಾರಸ್ವಾಮಿ ಮೇಲೂ ತಟ್ಟಿದೆ.

ದ.ಕ. ಜಿಲ್ಲೆಯಲ್ಲಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳಿಗೆ ಭೇಟಿ ನೀಡಿರುವ ಸಿಎಂ ಕುಮಾರಸ್ವಾಮಿ ಮಾರ್ಗ ಮಧ್ಯೆ ಮಳೆಯಿಂದಾಗಿ ಸಂಕಷ್ಟಕ್ಕೀಡಾಗಬೇಕಾಯಿತು.

ಇಂದು ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತರಾಗಿ ಭೇಟಿ ಮಾಡಿರುವ ಕುಮಾರಸ್ವಾಮಿ ಮಳೆಯಿಂದಾಗಿ ಬದಲಿ ಮಾರ್ಗದಲ್ಲಿ ಸಂಚರಿಸಬೇಕಾಯಿತು. ಮಳೆಗೆ ಪುತ್ತೂರು ಬಳಿ ಉದನೆ ಎಂಬಲ್ಲಿ ಮಾರ್ಗ ಸಂಚಾರ ಬಂದ್ ಆಗಿರುವುದರಿಂದ ಸುಳ್ಯ, ಜಾಲ್ಸೂರು ಮಾರ್ಗವಾಗಿ ಸಿಎಂ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು. ಇಂದು ಸುಬ್ರಹ್ಮಣ್ಯದಲ್ಲಿ ಕುಟುಂಬ ಸಮೇತರಾಗಿ ಎಚ್ ಡಿಕೆ ಆಶ್ಲೇಷ ಬಲಿ ಪೂಜೆ ನೆರವೇರಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments