Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ಮಳೆ ಅಬ್ಬರ!

Webdunia
ಬುಧವಾರ, 15 ಜೂನ್ 2022 (08:05 IST)
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಂಗಳವಾರ ವರುಣನ ಆರ್ಭಟ ಜೋರಾಗಿದ್ದು, ಸಂಜೆಯಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ.

ಸಂಜೆ ಹೊತ್ತು ಏಕಾಏಕಿ ಪ್ರಾರಂಭವಾದ ಮಳೆ ಕೆಲಸ ಮುಗಿಸಿ ಕಚೇರಿಯಿಂದ ಮನೆಗೆ ತೆರಳುವವರಿಗೆ ಕಿರಿಕಿರಿ ಉಂಟುಮಾಡಿದೆ.

ಮೆಜೆಸ್ಟಿಕ್, ಗಾಂಧೀನಗರ, ಚಾಮರಾಜಪೇಟೆ, ವಿಧಾನಸೌಧ, ಹಲಸೂರು, ಶೇಷಾದ್ರಿಪುರಂ, ಕೆಆರ್ ಸರ್ಕಲ್, ಕಾರ್ಪೋರೆಷನ್, ಶಿವಾನಂದ ಸರ್ಕಲ್ ಸೇರಿದಂತೆ ಹಲವೆಡೆ ಮಳೆ ಜೋರಾಗಿ ಸುರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಿಕ್ಸ್ ಶೃಂಗಸಭೆಗೂ ಮುನ್ನ ಮಹತ್ವದ ಬೆಳವಣಿಗೆ: ಚೀನಾದಿಂದ ಭಾರತಕ್ಕೆ ನೇರ ವಿಮಾನಯಾನ ಸೇವೆ ಆರಂಭ

ಈ ದಿನ ರಾಜ್ಯ ರಾಜಧಾನಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ಬಂದ್‌: ತಪ್ಪಿದರೆ ಕಾನೂನು ಕ್ರಮದ ಎಚ್ಚರಿಕೆ

ಬಿಎಂಡಬ್ಲ್ಯೂ ಖರೀದಿಸಿದ್ದಕ್ಕೆ 2ಲಕ್ಷ ಬೇಡಿಕೆ, ವಾಹನ ಮುಂದೇ ಚಲಾಯಿಸದ ಹಾಗೇ ತಡೆಗಟ್ಟಿದ ಮಂಗಳಮುಖಿಯರು, Video

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments