ಕರ್ನಾಟಕದಾದ್ಯಂತ ಹಲವೆಡೆ ಮಳೆ ಸಾಧ್ಯತೆ

Webdunia
ಸೋಮವಾರ, 31 ಜುಲೈ 2023 (12:10 IST)
ಕರ್ನಾಟಕದಾದ್ಯಂತ ಮಳೆ ಕೊಂಚ ಬಿಡುವು ಪಡೆದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
 
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಬ್ರಹ್ಮಣ್ಯ, ಕೊಲ್ಲೂರು, ಕ್ಯಾಸಲ್ರಾಕ್, ಗೇರುಸೊಪ್ಪ, ಕಾರ್ಕಳ, ಬೆಳ್ತಂಗಡಿ, ಧರ್ಮಸ್ಥಳ, ಉಡುಪಿ, ಶೃಂಗೇರಿ, ತಾಳಗುಪ್ಪ, ಲಿಂಗನಮಕ್ಕಿ, ಉಪ್ಪಿನಂಗಡಿ, ಪುತ್ತೂರು, ಕುಂದಾಪುರ, ಕೋಟ, ಮಂಕಿ, ಶಿರಾಲಿ, ಸಿದ್ದಾಪುರ, ಲೋಂಡಾ, ಜಯಪುರ, ಭಾಗಮಂಡಲ, ಕದ್ರಾ, ಹೊನ್ನಾವರ, ಮಾಣಿ, ಪಣಂಬೂರು, ಕಮ್ಮರಡಿ, ಕಳಸ, ಸೋಮವಾರಪೇಟೆ, ಹುಂಚದಕಟ್ಟೆ, ಬಳ್ಳಾರಿಯಲ್ಲೂ ಮಳೆಯಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆಂದು ಹೇಳಿದಾಗಲ್ಲ: ಎಚ್‌ಡಿಕೆಗೆ ಸವಾಲೆಸೆದ ಡಿಕೆ ಶಿವಕುಮಾರ್

ಕೆಂಪೇಗೌಡರ ಕನಸನ್ನು 5 ತುಂಡು ಮಾಡಿದ ಕಾಂಗ್ರೆಸ್ಸಿಗರು: ಛಲವಾದಿ ನಾರಾಯಣಸ್ವಾಮಿ

ಸಚಿವ ಸ್ಥಾನ ಬಿಡುವ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಚಿವ ಕೃಷ್ಣ ಬೈರೇಗೌಡ

ED ಆಡಿಟ್ ಆಗಲಿ, ತನಿಖೆಗೆ ನಾವು ಸಿದ್ದ, ನಿಮ್ಮ RSS ಸಿದ್ದವೇ

ಥಾಯ್ಲೆಂಡ್‌ನಲ್ಲಿ 66 ವರ್ಷ ರಾಣಿಯಾಗಿ ಮೆರೆದಿದ್ದ ರಾಜಮಾತೆ ಸಿರಿಕಿತ್ ಕಿತಿಯಾಕಾರ್ ಇನ್ನಿಲ್ಲ

ಮುಂದಿನ ಸುದ್ದಿ
Show comments