Webdunia - Bharat's app for daily news and videos

Install App

ಗ್ರಾಮವನ್ನೇ ಆಹುತಿ ಪಡೆದ ಮಳೆ!

Webdunia
ಭಾನುವಾರ, 8 ಮೇ 2022 (07:26 IST)
ಬಳ್ಳಾರಿ : ಒಂದೇ ಒಂದು ಮಳೆ ಇಡೀ ಗ್ರಾಮವನ್ನು ಆಹುತಿ ಪಡೆದುಕೊಂಡಿದೆ.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ನಾಗತಿ ಬಸಾಪುರ ಗ್ರಾಮದಲ್ಲಿ ಸಂಜೆ ಗಾಳಿ, ಮಳೆಯ ಆರ್ಭಟಕ್ಕೆ 40ಕ್ಕೂ ಹೆಚ್ಚು ಮನೆಗಳ ಛಾವಣಿ ಹಾರಿ ಹೋಗಿದೆ.

ಗಾಳಿಯ ಅಬ್ಬರಕ್ಕೆ ಮನೆಗಳ ಮೇಲೆ ಮರ ಮುರಿದು ಬಿದ್ದಿದೆ. ಕಣವಳ್ಳಿ ರೇಣುಕಮ್ಮ, ಖಾನಹಳ್ಳಿ ಭೀಮಮ್ಮ, ಹೊಂಳಗಟ್ವಿ ಶಾಂತಮ್ಮ, ಮಡಿವಾಳ ಕೂಟ್ರಮ್ಮ, ಮಡಿವಾಳ ನೀಲಮ್ಮರವರ ಮನೆಯ ಛಾವಣಿಗಳು ಸಂಪೂರ್ಣ ಹಾರಿಹೋಗಿದ್ದು. ಮನೆಯಲ್ಲಿದ್ದ ಸಾಮಗ್ರಿಗಳು ನೀರಿನಲ್ಲಿ ತೊಯ್ದು ಹೋಗಿವೆ.  

ದಿನಸಿ ಸಾಮಗ್ರಿಗಳು ಮಳೆ ನೀರಿಗೆ ಸಿಲುಕಿ ಹಾಳಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments