ಬಿಟ್ಟು ಬಿಡದ ಮಳೆ! 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Webdunia
ಶುಕ್ರವಾರ, 12 ನವೆಂಬರ್ 2021 (08:41 IST)
ಕಳೆದ ಒಂದು ವಾರದಿಂದ  ಬೆಂಗಳೂರು ಮಲೆನಾಡು ಆಗಿ ಬದಲಾಗಿದೆ. ಇಂದು ಸಹ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ  ಹಿನ್ನೆಲೆ ತಮಿಳುನಾಡು ಸಹ ತತ್ತರಿಸಿದ್ದು, ಇದರ ಪರಿಣಾಮ ಬೆಂಗಳೂರಿಗೂ ಸಹ ತಟ್ಟಿದೆ. ಇನ್ನು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಸಲಾಗಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿ ಪ್ರಬಲವಾಗಿ ರೂಪಗೊಂಡ ಪರಿಣಾಮ ಮಳೆಯಾಗುತ್ತಿದೆ. ನವೆಂಬರ್ 11 ರಿಂದಲೇ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ನಾಳೆಯೂ ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ,ರಾಮನಗರ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ ಮತ್ತು ಹಾಸನದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ಹಲವೆಡೆ ಭಾರೀ ಮಳೆ ಆಗುವ ಸಾಧ್ಯತೆಗಳಿಗೆ ಎಂದ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಿಮಾನ ನಿಲ್ದಾಣದಲ್ಲಿ 3.8 mm, ಹೆಚ್ಎ ಎಲ್ ನಲ್ಲಿ 3.5 mm ಮಳೆಯಾಗಿದೆ. ವಾಯುಭಾರ ವೈಪರೀತ್ಯ ಇಂದು ಸಂಜೆ ಚೆನ್ನೈ ಹಾಗೂ ಆಂಧ್ರದ ಮೂಲಕ ಸಂಚರಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಮುಂದಿನ ಸುದ್ದಿ
Show comments