Webdunia - Bharat's app for daily news and videos

Install App

ಇಂದು ಮತ್ತು ನಾಳೆಯೂ ಮಳೆ

Webdunia
ಶನಿವಾರ, 27 ನವೆಂಬರ್ 2021 (08:17 IST)
ತಮಿಳುನಾಡು ವರುಣನ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಮಳೆಯಿಂದ ಚೇತರಿಸಿಕೊಳ್ಳುತ್ತಿದ್ದ ಚೆನ್ನೈಗೆ  ಸೈಕ್ಲೋನ್ ಗಾಯದ ಮೇಲೆ ಬರೆ ಎಳೆಯುತ್ತಿದೆ.
ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವ 20 ಜಿಲ್ಲೆಗಳ ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇತ್ತ ಕೇರಳ ಸಹ ಪ್ರವಾಸಿಗರು ಮತ್ತು  ಜನತೆಗೆ ಎಚ್ಚರಿಕೆಯಿಂದ ಇರಬೇಕೆಂದ ಸಂದೇಶ ರವಾನಿಸಿದೆ. ಸೈಕ್ಲೋನ್ ಪರಿಣಾಮ ಬೆಂಗಳೂರಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.
ಗುರುವಾರ ಬೆಂಗಳೂರಿನ  ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಇಂದು ಮಳೆ ಬೀಳುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಹಾಸನ. ದಾವಣಗೆರೆ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ.
ಇನ್ನುಳಿದಂತೆ ಚಳಿ  ಸಹ ರಾಜ್ಯದಲ್ಲಿ ಆರಂಭವಾಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಮತ್ತು ಸುಳಿ ಗಾಳಿಯ ಜೊತೆ ಒಣ ಹವೆ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾಯುಭಾರ ಕುಸಿತ ಪರಿಣಾಮ ಇಂದು ಈ ಜಿಲ್ಲೆಗಳಲ್ಲಿ ಮಳೆ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಮುಂದಿನ ಸುದ್ದಿ
Show comments