ರಾಜ್ಯದಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ!

Webdunia
ಬುಧವಾರ, 17 ನವೆಂಬರ್ 2021 (09:03 IST)
ಕಳೆದ ಒಂದು ವಾರದಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಯನ್ನು ವರುಣ ದೇವ  ಪ್ರವೇಶಿಸುತ್ತಿದ್ದಾನೆ. ಕಳೆದ ವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿತ್ತು.
ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮತ್ತು ಬಂಗಾಳ ಕೊಲ್ಲಿಯ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಸಹ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಇತ್ತ ನಿರಂತರ ಮಳೆಯಿಂದಾಗಿ ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕ ಸಂದೇಶ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಷ್ಠ 26 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕೈ ದು ದಿನ ಮೋಡ ಕವಿದ ವಾತಾವರಣದ ಜೊತೆಗೆ ಮಳೆಯಾಗಲಿದೆ. ಬೆಂಗಳೂರಿನ ರಸ್ತೆಗಳ ಗುಂಡಿಗಳಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಭಯದಲ್ಲಿ ಸಂಚರಿಸುವ ಪರಿಸ್ಥಿತಿ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಲಾಸ್ಪುರ ರೈಲ್ವೆ ನಿಲ್ದಾಣದಲ್ಲಿ ಬಿಸಿಲ ಬೇಗೆ ತಣಿಸಲು ಮಾಡಿದ ಐಡಿಯಾ ನೋಡಿದ್ರೆ ಶಾಕ್ ಆಗ್ತೀರಿ Video

ಸಿದ್ದರಾಮಯ್ಯಗೆ ದೆಹಲಿಯಿಂದ ಹೈಕಮಾಂಡ್ ಬುಲಾವ್ ಬಗ್ಗೆ ಕೇಳಿದ್ರೆ ಡಿಕೆ ಶಿವಕುಮಾರ್ ಶಾಕಿಂಗ್ ರಿಯಾಕ್ಷನ್

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಂಡ ಸರ್ಕಾರ: ನೀವೂ ಚೆಕ್ ಮಾಡಿಕೊಳ್ಳಿ

ದೇಶಾದ್ಯಂತ ಮತ್ತೆ ಇಂಧನ ದರ ಭಾರಿ ಏರಿಕೆ: ಸಾರ್ವಜನಿಕರಿಗೆ ಮತ್ತೊಂದು ಬಿಗ್ ಶಾಕ್

Karnataka Weather: ಕರ್ನಾಟಕದ ಮುಂದಿನ ಒಂದು ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments