ರಾಜ್ಯದಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ!

Webdunia
ಬುಧವಾರ, 17 ನವೆಂಬರ್ 2021 (09:03 IST)
ಕಳೆದ ಒಂದು ವಾರದಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಯನ್ನು ವರುಣ ದೇವ  ಪ್ರವೇಶಿಸುತ್ತಿದ್ದಾನೆ. ಕಳೆದ ವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿತ್ತು.
ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮತ್ತು ಬಂಗಾಳ ಕೊಲ್ಲಿಯ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಸಹ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಇತ್ತ ನಿರಂತರ ಮಳೆಯಿಂದಾಗಿ ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕ ಸಂದೇಶ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಷ್ಠ 26 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕೈ ದು ದಿನ ಮೋಡ ಕವಿದ ವಾತಾವರಣದ ಜೊತೆಗೆ ಮಳೆಯಾಗಲಿದೆ. ಬೆಂಗಳೂರಿನ ರಸ್ತೆಗಳ ಗುಂಡಿಗಳಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಭಯದಲ್ಲಿ ಸಂಚರಿಸುವ ಪರಿಸ್ಥಿತಿ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಷರತ್ತೂ ಇಲ್ಲದೇ 2 ರಿಂದ 3 ವಾರಗಳಲ್ಲೇ ಯುದ್ಧ ನಿಲ್ಲುತ್ತೆ: ಡೊನಾಲ್ಡ್ ಟ್ರಂಪ್

Video: ರೈಲಿನ ಟಾಯ್ಲೆಟ್ ಬಳಿ ಮಲಗಿದ್ದ ಯೋಧರನ್ನು ನೋಟಿ ಟಿಸಿ ಮಾಡಿದ್ದೇನು ನೋಡಿ

Karnataka Weather: ಕರ್ನಾಟಕದಲ್ಲಿ ಕೆಲವು ಜಿಲ್ಲೆಗಳಿಗೆ ಇಂದು ಮಳೆ, ಈ ಜಿಲ್ಲೆಗಳಲ್ಲಿ ಸುಡು ಬಿಸಿಲು

ಹೆಚ್ಚುತ್ತಿರುವ ಬಿಸಿಲ ಧಗೆ: ಉ.ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯದಲ್ಲೇ ಬದಲಾವಣೆ

ಪತ್ನಿ ಹತ್ಯೆ ಪ್ರಕರಣದಲ್ಲಿ 4 ವರ್ಷ ತಲೆಮರೆಸಿಕೊಂಡಿದಾತ LPG ಬುಕ್ಕಿಂಗ್ ಮಾಡಲು ಹೋಗಿ ಸಿಕ್ಕಿಬಿದ್ದ

ಮುಂದಿನ ಸುದ್ದಿ
Show comments