Webdunia - Bharat's app for daily news and videos

Install App

ಮಳೆ ಅವಾಂತರ : ತೇಲಿ ಬಂದ ಕಾರುಗಳು!

Webdunia
ಶುಕ್ರವಾರ, 15 ಏಪ್ರಿಲ್ 2022 (07:08 IST)
ಬೆಂಗಳೂರು : ನಿನ್ನೆ ಸಂಜೆ ಮಳೆಗೆ ಬೆಂಗಳೂರು ನಗರ ತತ್ತರಿಸಿ ಹೋಗಿದೆ.
 
ಒಂದೇ ಒಂದು ಮಳೆಗೆ ಸಿಲಿಕಾನ್ ಸಿಟಿ ಮುಳುಗಿ ಹೋಗಿದೆ. ಸತತ ಮಳೆಯ ಅವಾಂತರಕ್ಕೆ ಜನರು ಹೈರಾಣಾಗಿ ಹೋದರು.

ಕತ್ರಿಗುಪ್ಪೆ, ಕಾಮಾಕ್ಯ, ಉತ್ತರಹಳ್ಳಿ, ಚಾಮರಾಜಪೇಟೆ, ಎಂ.ಜಿ ರೋಡ್, ಮೈಸೂರು ರಸ್ತೆ, ಮಲ್ಲೇಶ್ವರಂ, ಯಶವಂತಪುರ, ರಾಜಾಜಿನಗರದಲ್ಲಿ ಮಳೆ ಅಬ್ಬರ ಜೋರಾತ್ತು.

ಕಾಮಾಕ್ಯ ಬಡಾವಣೆ ಸಂಪೂರ್ಣ ಜಲಾವೃತವಾಗಿತ್ತು. ರಸ್ತೆಯಲ್ಲಿ ನೀರು ನಿಂತು, ತೇಲಿ ಬಂದ ಕಾರುಗಳು, ಸ್ಕೂಟರ್ಗಳು ಒಂದರ ಮೇಲೊಂದು ನಿಂತಿರುವುದು ಕಂಡುಬಂದವು.

ಕಾರುಗಳ ಒಳಗೂ ನೀರು, ಮನೆ ಒಳಗೂ ನೀರು ತುಂಬಿಕೊಂಡಿತ್ತು. ಫ್ರಿಡ್ಜ್, ಟಿವಿ, ವಾಷಿಂಗ್ ಮೆಷಿನ್,ಮಿಕ್ಸಿ, ಮಂಚ ಎಲ್ಲವೂ ನೀರುಪಾಲಾಗಿತ್ತು.

ವೃದ್ಧರೊಬ್ಬರ ಮನೆಗೆ 4 ಅಡಿಗೂ ಹೆಚ್ಚು ನೀರು ನುಗ್ಗಿದ್ದು ಮನೆಯ ವಸ್ತುಗಳೆಲ್ಲ ನೀರು ಪಾಲಾಗಿದೆ. ಮನೆಯಲ್ಲಿ ವೃದ್ಧ ದಂಪತಿ ನಮ್ಮ ಜೀವ ಉಳಿದಿದ್ದೇ ಹೆಚ್ಚು ಎಂಬ ಆತಂಕದಲ್ಲೇ ರಾತ್ರಿ ಕಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments