ಮಳೆ ಅವಾಂತರ : ತೇಲಿ ಬಂದ ಕಾರುಗಳು!

Webdunia
ಶುಕ್ರವಾರ, 15 ಏಪ್ರಿಲ್ 2022 (07:08 IST)
ಬೆಂಗಳೂರು : ನಿನ್ನೆ ಸಂಜೆ ಮಳೆಗೆ ಬೆಂಗಳೂರು ನಗರ ತತ್ತರಿಸಿ ಹೋಗಿದೆ.
 
ಒಂದೇ ಒಂದು ಮಳೆಗೆ ಸಿಲಿಕಾನ್ ಸಿಟಿ ಮುಳುಗಿ ಹೋಗಿದೆ. ಸತತ ಮಳೆಯ ಅವಾಂತರಕ್ಕೆ ಜನರು ಹೈರಾಣಾಗಿ ಹೋದರು.

ಕತ್ರಿಗುಪ್ಪೆ, ಕಾಮಾಕ್ಯ, ಉತ್ತರಹಳ್ಳಿ, ಚಾಮರಾಜಪೇಟೆ, ಎಂ.ಜಿ ರೋಡ್, ಮೈಸೂರು ರಸ್ತೆ, ಮಲ್ಲೇಶ್ವರಂ, ಯಶವಂತಪುರ, ರಾಜಾಜಿನಗರದಲ್ಲಿ ಮಳೆ ಅಬ್ಬರ ಜೋರಾತ್ತು.

ಕಾಮಾಕ್ಯ ಬಡಾವಣೆ ಸಂಪೂರ್ಣ ಜಲಾವೃತವಾಗಿತ್ತು. ರಸ್ತೆಯಲ್ಲಿ ನೀರು ನಿಂತು, ತೇಲಿ ಬಂದ ಕಾರುಗಳು, ಸ್ಕೂಟರ್ಗಳು ಒಂದರ ಮೇಲೊಂದು ನಿಂತಿರುವುದು ಕಂಡುಬಂದವು.

ಕಾರುಗಳ ಒಳಗೂ ನೀರು, ಮನೆ ಒಳಗೂ ನೀರು ತುಂಬಿಕೊಂಡಿತ್ತು. ಫ್ರಿಡ್ಜ್, ಟಿವಿ, ವಾಷಿಂಗ್ ಮೆಷಿನ್,ಮಿಕ್ಸಿ, ಮಂಚ ಎಲ್ಲವೂ ನೀರುಪಾಲಾಗಿತ್ತು.

ವೃದ್ಧರೊಬ್ಬರ ಮನೆಗೆ 4 ಅಡಿಗೂ ಹೆಚ್ಚು ನೀರು ನುಗ್ಗಿದ್ದು ಮನೆಯ ವಸ್ತುಗಳೆಲ್ಲ ನೀರು ಪಾಲಾಗಿದೆ. ಮನೆಯಲ್ಲಿ ವೃದ್ಧ ದಂಪತಿ ನಮ್ಮ ಜೀವ ಉಳಿದಿದ್ದೇ ಹೆಚ್ಚು ಎಂಬ ಆತಂಕದಲ್ಲೇ ರಾತ್ರಿ ಕಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗು ಕಿಡ್ನ್ಯಾಪ್ ಮಾಡಲು ಬಂದವರಿಗೆ ಏನು ಮಾಡ್ತು ನೋಡಿ ಈ ದನ: ಕೊನೆಯವರೆಗೂ ನೋಡಿ Video

ಕೆಸ್ಆರ್ ಟಿಸಿ ಬಸ್ ಕೇರಳಂನಲ್ಲಿ ಫ್ರೀ, ಕರ್ನಾಟಕದಲ್ಲಿ ಫ್ರೀ: ಆದ್ರೆ ಗಡಿನಾಡ ಮಹಿಳೆಯರಿಗೆ ನೋ ಯೂಸ್

ಕಾಕ್ರೋಚ್ ಜನತಾ ಪಾರ್ಟಿಗೆ ಎಎಪಿ ಲಿಂಕ್ ಇದೆಯೇ, ಬಾಂಗ್ಲಾ, ನೇಪಾಳ ರೀತಿ ಜೆನ್ ಜಿ ಕ್ರಾಂತಿಗೆ ಹುನ್ನಾರವೇ

ಗಂಗಾ ನದಿಗೆ ನಾನ್ ವೆಜ್ ಬಿರಿಯಾನಿ ತಂದು ಸುರಿಯುತ್ತಿದ್ದ ವ್ಯಕ್ತಿಗಳ ರೆಡ್ ಹ್ಯಾಂಡ್ ಆಗಿ ಹಿಡಿದ ಸ್ಥಳೀಯರು Video

ಕಾಕ್ರೋಚ್ ಜನತಾ ಪಾರ್ಟಿಎಂದರೆ ಏನು, ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿರುವ ಇದರ ಹಿಂದೆ ಯಾರಿದ್ದಾರೆ

ಮುಂದಿನ ಸುದ್ದಿ
Show comments