Webdunia - Bharat's app for daily news and videos

Install App

ವಾಟಾಳ್ ನಾಗರಾಜ್ ಹೇಳಿಕೆಗೆ ತಿರುಗೇಟು ನೀಡಿದ ಸೂಪರ್ ಸ್ಟಾರ್ ರಜನೀಕಾಂತ್

Webdunia
ಮಂಗಳವಾರ, 10 ಏಪ್ರಿಲ್ 2018 (07:20 IST)
ಚೆನ್ನೈ : ಕಾವೇರಿ ನದಿ ನೀರು ನಿರ್ವಹಣೆ ಮಂಡಳಿಯ ರಚನೆಗೆ ಕೈ ಜೋಡಿಸಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರ ಮೇಲೆ ಕಿಡಿಕಾರಿದ್ದ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಹೇಳಿಕೆಗೆ ಇದೀಗ ರಜನೀಕಾಂತ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.


ಕಾವೇರಿ ನದಿ ನೀರು ನಿರ್ವಹಣೆ ಮಂಡಳಿಯನ್ನು ಕೇಂದ್ರ ಸರಕಾರ ರಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಸೂಪರ್ ಸ್ಟಾರ್ ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರು ಬೆಂಬಲ ಸೂಚಿಸಿದ್ದರು. ಈ ಬಗ್ಗೆ ಮಾತನಾಡಿದ ಕನ್ನಡಪರ ಸಂಘಟನೆಯ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರ ಚಿತ್ರಗಳನ್ನ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂಬುದಾಗಿ ಹೇಳಿದ್ದರು.


ಈ ಬಗ್ಗೆ ಪ್ರತಿಕ್ರಿಯಿಸಿದ ಸೂಪರ್ ಸ್ಟಾರ್ ರಜನೀಕಾಂತ್ ಅವರು,’ ನಾವು ಏನೂ ತಪ್ಪು ಮಾಡಿಲ್ಲ. ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ರಿಲೀಸ್ ಗೆ ಸಂಕಷ್ಟ ಎದುರಾದರೇ ನಿರ್ಮಾಪಕರು ನೋಡಿಕೊಳ್ಳುತ್ತಾರೆ. ಅದನ್ನ ಮೀರಿ ಕಾನೂನು ಎಂಬುದು ಒಂದಿದೆ ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments