ರಜನೀಕಾಂತ್ ರಾಜಕೀಯ ಸೇರ್ಪಡೆಗೆ ಹೊಸ ಟ್ವಿಸ್ಟ್

Webdunia
ಮಂಗಳವಾರ, 7 ಆಗಸ್ಟ್ 2018 (09:09 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಸೇರ್ಪಡೆ ಬಗ್ಗೆ ಹಲವು ದಿನಗಳಿಂದ ಚರ್ಚೆಗಳು ನಡೆದೇ ಇತ್ತು. ಆದರೆ ಇದೀಗ ಸಚಿವ ಪಾಂಡ್ಯ ರಾಜನ್ ನೀಡಿದ ಸಂದರ್ಶನವೊಂದರಲ್ಲಿ ಹೊಸದೊಂದು ಗುಸು ಗುಸು ಶುರುವಾಗಿದೆ.
 

ತಮಿಳು ವಾಹಿನಿಯೊಂದಕ್ಕೆ ರಜನೀಕಾಂತ್ ಬಗ್ಗೆ ಪಾಂಡ್ಯ ರಾಜನ್ ನೀಡಿರುವ ಹೇಳಿಕೆ ರಜನಿ ಆಡಳಿತಾರೂಢ ಎಐಎಡಿಎಂಕೆ ಸೇರಬಹುದಾ ಎಂಬ ಚರ್ಚೆ ಶುರುವಾಗಿದೆ.

ರಜನೀಕಾಂತ್ ನಿಮ್ಮ ಪಕ್ಷದ ಜತೆ ಚುನಾವಣಾ ಮೈತ್ರಿ ಮಾಡಿಕೊಳ್ಳುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪಾಂಡ್ಯ ರಾಜನ್ ಅದು ಮೈತ್ರಿಕೂಟವೂ ಆಗಬಹುದು. ನಮ್ಮ ಪಕ್ಷಕ್ಕೆ ಸೇರ್ಪಡೆಯೂ ಆಗಬಹುದು ಎಂದಿದ್ದಾರೆ. ಈ ಮಾತು ಇದೀಗ ಹೊಸ ಸಂಚಲನ ಸೃಷ್ಟಿಸಿದ್ದು, ರಜನೀಕಾಂತ್ ಎಐಎಡಿಎಂಕೆ ಸೇರುತ್ತಾರೆ ಎಂಬ ವದಂತಿಗಳಿಗೆ ಪುಷ್ಠಿ ನೀಡಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಜೆಟ್ ಬಳಿಕ ಸಿಎಂ ಆಗ್ತೀರಾ ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್ ಶಾಕಿಂಗ್ ಉತ್ತರ

ಮೆಟ್ರೋ ದರ ಏರಿಕೆ ಮಾಡಿದ್ದಕ್ಕೆ ಕೇಂದ್ರಕ್ಕೆ ಒಂದು ಪತ್ರ ಬರೀಲಿ, ಉಳಿದಿದ್ದನ್ನು ನಾನು ನೋಡಿಕೊಳ್ತೇನೆ: ತೇಜಸ್ವಿ ಸೂರ್ಯ ಸವಾಲ್

Karnataka weather: ವಾರಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ

ಮುಂದಿನ ಸುದ್ದಿ
Show comments