Webdunia - Bharat's app for daily news and videos

Install App

ರಜನೀಕಾಂತ್ ರಾಜಕೀಯ ಸೇರ್ಪಡೆಗೆ ಹೊಸ ಟ್ವಿಸ್ಟ್

Webdunia
ಮಂಗಳವಾರ, 7 ಆಗಸ್ಟ್ 2018 (09:09 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಸೇರ್ಪಡೆ ಬಗ್ಗೆ ಹಲವು ದಿನಗಳಿಂದ ಚರ್ಚೆಗಳು ನಡೆದೇ ಇತ್ತು. ಆದರೆ ಇದೀಗ ಸಚಿವ ಪಾಂಡ್ಯ ರಾಜನ್ ನೀಡಿದ ಸಂದರ್ಶನವೊಂದರಲ್ಲಿ ಹೊಸದೊಂದು ಗುಸು ಗುಸು ಶುರುವಾಗಿದೆ.
 

ತಮಿಳು ವಾಹಿನಿಯೊಂದಕ್ಕೆ ರಜನೀಕಾಂತ್ ಬಗ್ಗೆ ಪಾಂಡ್ಯ ರಾಜನ್ ನೀಡಿರುವ ಹೇಳಿಕೆ ರಜನಿ ಆಡಳಿತಾರೂಢ ಎಐಎಡಿಎಂಕೆ ಸೇರಬಹುದಾ ಎಂಬ ಚರ್ಚೆ ಶುರುವಾಗಿದೆ.

ರಜನೀಕಾಂತ್ ನಿಮ್ಮ ಪಕ್ಷದ ಜತೆ ಚುನಾವಣಾ ಮೈತ್ರಿ ಮಾಡಿಕೊಳ್ಳುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪಾಂಡ್ಯ ರಾಜನ್ ಅದು ಮೈತ್ರಿಕೂಟವೂ ಆಗಬಹುದು. ನಮ್ಮ ಪಕ್ಷಕ್ಕೆ ಸೇರ್ಪಡೆಯೂ ಆಗಬಹುದು ಎಂದಿದ್ದಾರೆ. ಈ ಮಾತು ಇದೀಗ ಹೊಸ ಸಂಚಲನ ಸೃಷ್ಟಿಸಿದ್ದು, ರಜನೀಕಾಂತ್ ಎಐಎಡಿಎಂಕೆ ಸೇರುತ್ತಾರೆ ಎಂಬ ವದಂತಿಗಳಿಗೆ ಪುಷ್ಠಿ ನೀಡಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments