ರಜನೀಕಾಂತ್ ರಾಜಕೀಯ ಸೇರ್ಪಡೆಗೆ ಹೊಸ ಟ್ವಿಸ್ಟ್

Webdunia
ಮಂಗಳವಾರ, 7 ಆಗಸ್ಟ್ 2018 (09:09 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಸೇರ್ಪಡೆ ಬಗ್ಗೆ ಹಲವು ದಿನಗಳಿಂದ ಚರ್ಚೆಗಳು ನಡೆದೇ ಇತ್ತು. ಆದರೆ ಇದೀಗ ಸಚಿವ ಪಾಂಡ್ಯ ರಾಜನ್ ನೀಡಿದ ಸಂದರ್ಶನವೊಂದರಲ್ಲಿ ಹೊಸದೊಂದು ಗುಸು ಗುಸು ಶುರುವಾಗಿದೆ.
 

ತಮಿಳು ವಾಹಿನಿಯೊಂದಕ್ಕೆ ರಜನೀಕಾಂತ್ ಬಗ್ಗೆ ಪಾಂಡ್ಯ ರಾಜನ್ ನೀಡಿರುವ ಹೇಳಿಕೆ ರಜನಿ ಆಡಳಿತಾರೂಢ ಎಐಎಡಿಎಂಕೆ ಸೇರಬಹುದಾ ಎಂಬ ಚರ್ಚೆ ಶುರುವಾಗಿದೆ.

ರಜನೀಕಾಂತ್ ನಿಮ್ಮ ಪಕ್ಷದ ಜತೆ ಚುನಾವಣಾ ಮೈತ್ರಿ ಮಾಡಿಕೊಳ್ಳುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪಾಂಡ್ಯ ರಾಜನ್ ಅದು ಮೈತ್ರಿಕೂಟವೂ ಆಗಬಹುದು. ನಮ್ಮ ಪಕ್ಷಕ್ಕೆ ಸೇರ್ಪಡೆಯೂ ಆಗಬಹುದು ಎಂದಿದ್ದಾರೆ. ಈ ಮಾತು ಇದೀಗ ಹೊಸ ಸಂಚಲನ ಸೃಷ್ಟಿಸಿದ್ದು, ರಜನೀಕಾಂತ್ ಎಐಎಡಿಎಂಕೆ ಸೇರುತ್ತಾರೆ ಎಂಬ ವದಂತಿಗಳಿಗೆ ಪುಷ್ಠಿ ನೀಡಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮುಂದಿನ ಸುದ್ದಿ
Show comments