Webdunia - Bharat's app for daily news and videos

Install App

ರಾಜ್ಯಸಭಾ ಸಂಸದರು ಅಮಾನತು!

Webdunia
ಮಂಗಳವಾರ, 26 ಜುಲೈ 2022 (15:32 IST)
ನವದೆಹಲಿ : ಮಂಗಳವಾರದ ರಾಜ್ಯಸಭಾ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ 19 ವಿರೋಧಪಕ್ಷದ ಸಂಸದರನ್ನು ರಾಜ್ಯಸಭೆಯಿಂದ 1 ವಾರದವರೆಗೆ ಅಮಾನತುಗೊಳಿಸಲಾಗಿದೆ.

ಸೋಮವಾರವಷ್ಟೇ 4 ಕಾಂಗ್ರೆಸ್ ಸಂಸದರು ಸದನದೊಳಗೆ ಭಿತ್ತಿಪತ್ರಗಳನ್ನು ಹಿಡಿದಕ್ಕಾಗಿ ಆಗಸ್ಟ್ 12ರ ವರೆಗೆ ಅಮಾನತುಗೊಂಡಿದ್ದರು. ಇದರ ಬೆನ್ನಲ್ಲೇ ಇಂದು 19 ಸಂಸದರನ್ನು ಅಮಾನತುಗೊಳಿಸಲಾಗಿದೆ.

ಇಂದು ಅಮಾನತುಗೊಂಡ ಸಂಸದರು ಸದನವನ್ನು ಬಿಡದೇ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ 1 ಗಂಟೆಯ ಕಾಲ ಸದನವನ್ನು ಮುಂದೂಡಲಾಗಿತ್ತು.

ತೃಣಮೂಲ ಕಾಂಗ್ರೆಸ್ನ ಸುಶ್ಮಿತಾ ದೇವ್, ಮೌಸಮ್ ನೂರ್, ಶಾಂತಾ ಛೆಟ್ರಿ, ದೋಲಾ ಸೇನ್, ಸಂತಾನು ಸೇನ್, ಅಭಿ ರಂಜನ್ ಬಿಸ್ವರ್, ಎಂ.ಡಿ ನಾದಿಮುಲ್ ಹಕ್ ಅಮಾನತುಗೊಂಡಿದ್ದಾರೆ. 

ಟಿಆರ್ಎಸ್ನ ಎಂ ಹಮಮದ್ ಅಬ್ದುಲ್ಲಾ, ಡಿಎಂಕೆಯ ಎಸ್ ಕಲ್ಯಾಣಸುಂದರಂ, ಆರ್ ಗಿರಂಜನ್, ಎನ್.ಆರ್ ಇಲಾಂಗೋ, ಎಂ ಷಣ್ಮುಗಂ, ಕನಿಮೊಳಿ ಎನ್.ವಿ.ಎನ್ ಸೋಮು, ಸಿಪಿಐ ಪಕ್ಷ ಬಿ ಲಿಂಗಯ್ಯ ಯಾದವ್, ರವಿಹಂದ್ರ ವಡ್ಡಿರಾಜು, ದಾಮೋದರ ರಾವ್ ದಿವಕೊಂಡ – ಎ.ಎ ರಹೀಮ್, ವಿ ಶಿವದಾಸನ್, ಸಂತೋಷ್ ಕುಮಾರ್ ಪಿ ಅಮಾನತುಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments