Webdunia - Bharat's app for daily news and videos

Install App

ಇಂದು ರಾಜ್ಯಸಭೆ ಮತದಾನ

Webdunia
ಶುಕ್ರವಾರ, 10 ಜೂನ್ 2022 (07:41 IST)
ಬೆಂಗಳೂರು : ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಇಂದು  ನಡೆಯಲಿದೆ.

ಇದರಲ್ಲಿ ನಾಲ್ಕನೇ ಸ್ಥಾನ ಯಾರ ಪಾಲಾಗುತ್ತೆ ಎಂದು ಎಲ್ಲ ಪಕ್ಷದವರು ಕಾತುರದಿಂದ ಕಾಯುತ್ತಿದ್ದಾರೆ.

15 ರಾಜ್ಯಗಳ 57 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.  ಈ ಪೈಕಿ 11 ರಾಜ್ಯಗಳ 41 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಆದರೆ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ 16 ಸ್ಥಾನಗಳಿಗೆ ಬಿಗ್ ಫೈಟ್ ನಡೆದಿದೆ.

ಕರ್ನಾಟಕದಲ್ಲಿ ನಾಲ್ಕನೇ ಸ್ಥಾನ ಯಾರ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಜಿದ್ದಿಗೆ ಬಿದ್ದಿರುವ ಕಾರಣ ಎರಡೂ ಪಕ್ಷಗಳ ನಡುವೆ ಈವರೆಗೂ ಯಾವುದೇ ಒಪ್ಪಂದ ಏರ್ಪಟ್ಟಿಲ್ಲ.

ಚೌಕಾಸಿ ನಡೆಯುತ್ತಲೇ ಇದೆ. ಅಡ್ಡಮತದಾನದ ಭೀತಿಯೂ ಕಾಡುತ್ತಿದೆ. ಸದ್ಯದ ಬೆಳವಣಿಗೆ ಬಿಜೆಪಿಯ ಮೂರನೇ ಅಭ್ಯರ್ಥಿಗೆ ಅನುಕೂಲವಾಗುವ ರೀತಿ ಕಾಣುತ್ತಿದೆ. ಈ ಮಧ್ಯೆ, ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನಕ್ಕೆ ವ್ಯವಸ್ಥೆ ಕೈಗೊಳ್ಳಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೀಲ್ಸ್ ಮಾಡುವ ಶೋಕಿಗೆ ಕಾಳಿ ನದಿ ಮುಂದೆ ನಿಂತಿದ್ದಾಗ ಜಸ್ಟ್ ಕಾಲು ಜಾರಿದ್ದಷ್ಟೇ.. ಮುಂದಾಗಿದ್ದು ಘನಘೋರ video

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು ಬರುತ್ತಿದ್ದ ಹಾಗೇ ವಿಜಯೇಂದ್ರ ಪಾದಯಾತ್ರೆ ಶುರು ಮಾಡಿದ್ದು: ಬಸನಗೌಡ ಪಾಟೀಲ್

ತಮಿಳುನಾಡು ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ: ಮುಖ್ಯಮಂತ್ರಿ ವಿಜಯ್ ಆರೋಪಕ್ಕೆ ಕೆರಳಿದ ಡಿಎಂಕೆ ಶಾಸಕರು

ಜೈಲಿನಲ್ಲಿ ಮೊಬೈಲ್ ಬಳಕೆ, ಪ್ರಜ್ವಲ್ ರೇವಣ್ಣ ಎರಡು ದಿನ ಪೊಲೀಸ್ ಕಸ್ಟಡಿಗೆ

ಅಯೋಧ್ಯೆ ಜನ್ಮಭೂಮಿ ತೀರ್ಥ ಕ್ಷೇತ್ರದಲ್ಲಿ ಮಿಲಿಟರಿ ಮಾದರಿ ಆಡಳಿತ: ಮಾಸ್ಟರ್‌ ಸ್ಟ್ರೋಕ್‌ ಕೊಟ್ಟ ಜಿತೇಂದ್ರ ಮಿಶ್ರಾ

ಮುಂದಿನ ಸುದ್ದಿ
Show comments