Webdunia - Bharat's app for daily news and videos

Install App

ಶ್ರೀರಾಮನಿಂದಲೂ ಅತ್ಯಾಚಾರ ಪ್ರಕರಣಗಳನ್ನ ತಡೆಯಲು ಸಾಧ್ಯವಿಲ್ಲ - ಶಾಸಕ ಸುರೇಂದ್ರ ನಾರಾಯಣ ಸಿಂಗ್

Webdunia
ಭಾನುವಾರ, 8 ಜುಲೈ 2018 (12:27 IST)
ಬಲಿಯಾ : ಮರ್ಯಾದ ಪುರುಷ ಶ್ರೀರಾಮನಿಂದಲೂ ಅತ್ಯಾಚಾರ ಪ್ರಕರಣಗಳನ್ನ ತಡೆಯಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ನಾರಾಯಣ ಸಿಂಗ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ದೇಶಾದ್ಯಂತ ಸಂಚಲನ ಮೂಡಿಸಿದ್ದ ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುರೇಂದ್ರ ನಾರಾಯಣ ಸಿಂಗ್ ಅವರು ಈ ರೀತಿಯಾಗಿ ಹೇಳಿಕೆ ನೀಡಿದ್ದು, ಈ ಮೂಲಕ ವಿವಾದವನ್ನು ತನ್ನ ಮೈ ಮೇಲೆ ಎಳೆದುಕೊಂಡಿದ್ದಾರೆ.


‘ನಾನು ಆತ್ಮವಿಶ್ವಾಸದಿಂದ ಹೇಳುತ್ತೇನೆ. ದೇವರಾದ ಶ್ರೀರಾಮನಿಂದಲೂ ಅತ್ಯಾಚಾರಗಳನ್ನು ನಡೆಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಇದು ಸ್ವಾಭಾವಿಕ ಸಂಗತಿ, ಈಗ ಯಾರೂ ಅಸ್ಪೃಶ್ಯರಾಗಿ ಉಳಿದಿಲ್ಲ. ಎಲ್ಲರನ್ನೂ ತಮ್ಮ ಕುಟುಂಬಸ್ಥರು, ತನ್ನ ಸೋದರಿಯರು ಎಂದು ಭಾವಿಸುವುದು ಜನರ ಜವಾಬ್ದಾರಿಯಾಗಬೇಕು. ನಾವು ಮೌಲ್ಯಗಳ ಮೂಲಕ ಜನರನ್ನು ನಿಯಂತ್ರಿಸಬಹುದೇ ಹೊರತು ಸಂವಿಧಾನದಿಂದ ಅಲ್ಲ’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments