ಶ್ರೀರಾಮನಿಂದಲೂ ಅತ್ಯಾಚಾರ ಪ್ರಕರಣಗಳನ್ನ ತಡೆಯಲು ಸಾಧ್ಯವಿಲ್ಲ - ಶಾಸಕ ಸುರೇಂದ್ರ ನಾರಾಯಣ ಸಿಂಗ್

Webdunia
ಭಾನುವಾರ, 8 ಜುಲೈ 2018 (12:27 IST)
ಬಲಿಯಾ : ಮರ್ಯಾದ ಪುರುಷ ಶ್ರೀರಾಮನಿಂದಲೂ ಅತ್ಯಾಚಾರ ಪ್ರಕರಣಗಳನ್ನ ತಡೆಯಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ನಾರಾಯಣ ಸಿಂಗ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ದೇಶಾದ್ಯಂತ ಸಂಚಲನ ಮೂಡಿಸಿದ್ದ ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುರೇಂದ್ರ ನಾರಾಯಣ ಸಿಂಗ್ ಅವರು ಈ ರೀತಿಯಾಗಿ ಹೇಳಿಕೆ ನೀಡಿದ್ದು, ಈ ಮೂಲಕ ವಿವಾದವನ್ನು ತನ್ನ ಮೈ ಮೇಲೆ ಎಳೆದುಕೊಂಡಿದ್ದಾರೆ.


‘ನಾನು ಆತ್ಮವಿಶ್ವಾಸದಿಂದ ಹೇಳುತ್ತೇನೆ. ದೇವರಾದ ಶ್ರೀರಾಮನಿಂದಲೂ ಅತ್ಯಾಚಾರಗಳನ್ನು ನಡೆಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಇದು ಸ್ವಾಭಾವಿಕ ಸಂಗತಿ, ಈಗ ಯಾರೂ ಅಸ್ಪೃಶ್ಯರಾಗಿ ಉಳಿದಿಲ್ಲ. ಎಲ್ಲರನ್ನೂ ತಮ್ಮ ಕುಟುಂಬಸ್ಥರು, ತನ್ನ ಸೋದರಿಯರು ಎಂದು ಭಾವಿಸುವುದು ಜನರ ಜವಾಬ್ದಾರಿಯಾಗಬೇಕು. ನಾವು ಮೌಲ್ಯಗಳ ಮೂಲಕ ಜನರನ್ನು ನಿಯಂತ್ರಿಸಬಹುದೇ ಹೊರತು ಸಂವಿಧಾನದಿಂದ ಅಲ್ಲ’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Video: ದುಬಾರಿ ಫಾರ್ಚ್ಯೂನರ್ ಕಾರನ್ನು ಬೀಚ್ ನಲ್ಲಿ ತೊಳೆಯಲು ಹೋದ ಯುವಕರು: ಮುಂದಾಗಿದ್ದೇನು ವಿಡಿಯೋ ನೋಡಿ

Video: ಕಾಡಾನೆ ದಾಳಿಯಿಂದ ಕೂದಲೆಯಲ್ಲಿ ಬಚಾವ್.. ಹೃದಯವೇ ಬಾಯಿಗೆ ಬಂದ ಕ್ಷಣ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದಾವಣಗೆರೆ, ಬಾಗಲಕೋಟೆ ಎರಡೂ ಕಡೆ ನಾವೇ ಗೆಲ್ತೇವೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments