ರಾಜ್ಯಾದ್ಯಂತ ಶುಕ್ರವಾರದಿಂದ ರಂಜಾನ್ ಉಪವಾಸ ಆರಂಭ

Webdunia
ಗುರುವಾರ, 23 ಮಾರ್ಚ್ 2023 (06:55 IST)
ಬೆಂಗಳೂರು : ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಶುಕ್ರವಾರದಿಂದ ರಂಜಾನ್ ಉಪವಾಸ ವೃತ ಆಚರಣೆ ಆರಂಭವಾಗಲಿದೆ.

ಬೆಂಗಳೂರಿನಲ್ಲಿ ವಕ್ಫ್ ಕಚೇರಿಯಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡರನ್ನು ಒಳಗೊಂಡ ರಾಜ್ಯ ಮೂನ್ ಕಮಿಟಿ (ಹಿಲಾಲ್ ಕಮಿಟಿ) ಯಲ್ಲಿ ಚರ್ಚಿಸಿ ಈ ತೀರ್ಮಾನ ಮಾಡಲಾಗಿದೆ. 

ಇಸ್ಲಾಂ ಸಮುದಾಯದ ಅತಿದೊಡ್ಡ ಹಬ್ಬವಾದ ರಂಜಾನ್ ತಿಂಗಳಲ್ಲಿ ಹೆಚ್ಚಿನವರು ಉಪವಾಸ ಮಾಡುತ್ತಾರೆ. ಇಸ್ಲಾಮಿಕ್ ಕ್ಯಾಲೆಂಡರ್ನ ಈ ಪವಿತ್ರ ತಿಂಗಳಲ್ಲಿ ದೇಶಾದ್ಯಂತ ಮುಸ್ಲಿಮರು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಉಪವಾಸ ಮಾಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments