Webdunia - Bharat's app for daily news and videos

Install App

ರಾಮನಗರ: ನೀತಿ ಸಂಹಿತೆಯಿಂದಾಗಿ ಜೆಡಿಎಸ್ ಸಭೆ ರದ್ದು

Webdunia
ಬುಧವಾರ, 28 ಮಾರ್ಚ್ 2018 (19:07 IST)
ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಪರವಾನಗಿ ಪಡೆಯದೆ ಸಭೆ ನಡೆಸಲು ಮುಂದಾದ ಜೆಡಿಎಸ್ ಸಭೆ ರದ್ದು ಮಾಡಲಾಗಿದೆ.
ಚನ್ನಪಟ್ಟಣದ ಪಕ್ಷದ ಕಚೇರಿ ಪಕ್ಕದಲ್ಲೆ ಶಾಮಿಯಾನ ಹಾಕಿ ಕಾರ್ಯಕರ್ತರ ಸಭೆ ನಡೆಸಲು ಜೆಡಿಎಸ್ ಮುಖಂಡರು ಮುಂದಾಗಿದ್ದರು. ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಬೇಕಿತ್ತು. ಆದರೆ ಸ್ಥಳಕ್ಕೆ ಬಂದ ಅಧಿಕಾರಿಗಳು ಸಭೆಗೆ ಅನುಮತಿ ಇಲ್ಲ. ಸಭೆ ನಡೆಸದಂತೆ ತಾಕೀತು ಮಾಡಿದರು. 
 
ಹೀಗಾಗಿ  ಸಭೆಗೆ ಹಾಕಿದ್ದ ಶಾಮಿಯಾನವನ್ನು ಎಮ್ ಸಿಸಿ  ಅಧಿಕಾರಿಗಳು ಬಿಚ್ಚಿಸಿದರು. ಸ್ವತಃ ಜೆಡಿಎಸ್ ಕಾರ್ಯಕರ್ತರೆ ಶಾಮಿಯಾನ ಬಿಚ್ಚಿದ ಪ್ರಸಂಗ ಕೂಡ ನಡೆಯಿತು. ನಗರಸಭೆ ಪೌರಾಯುಕ್ತ ಆನಂದ್ ಹಾಗೂ ನಗರ ಠಾಣೆ ಪಿಎಸ್ ಐ ಚೈತನ್ಯ ಕುಮಾರ್ ನೇತೃತ್ವದ ತಂಡದಿಂದ ಸಭೆ ರದ್ದುಗೊಳಿಸುವ ಪ್ರಕ್ರಿಯೆ ನಡೆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments