ಇಡೀ ರಾಮನಗರ ಪೊಲೀಸ್ನ ಭದ್ರಕೋಟೆ!

Webdunia
ಗುರುವಾರ, 13 ಜನವರಿ 2022 (08:21 IST)
ರಾಮನಗರ : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು ಐದನೇ ದಿನ‌ಕ್ಕೆ ಕಾಲಿರಿಸಿದೆ.
 
ಆದರೆ ಇದರ ವಿರುದ್ಧ ರಾಜ್ಯ ಹೈಕೋರ್ಟ್ ಗರಂ ಆಗಿದ್ದು, ಕೊರೊನಾ ಇರೋವಾಗ ಏನಿದೆಲ್ಲಾ ಹುಡುಗಾಟ ಎಂಬ ಧಾಟಿಯಲ್ಲಿ ತೀವ್ರ ಅಸಮಾಧಾನ ಹೊರಹಾಕಿದೆ.

ಕೋರ್ಟ್ ನೋಟಿಸ್ ಕೈಯಲ್ಲಿ ಹಿಡಿದು, ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಸರ್ಕಾರ ಸೆಟೆದು ನಿಂತಿದೆ. ಭಾರೀ ಸಂಖ್ಯೆಯಲ್ಲಿ ಪೊಲೀಸ್ ಪಡೆಯನ್ನು ಫೀಲ್ಡ್ಗಿಳಿಸಿದೆ.

ಇಂದು ಐದನೇ ದಿನ‌ಕ್ಕೇ ಕಾಂಗ್ರೆಸ್ ಪಾದಯಾತ್ರೆ ಮೊಟಕುಗೊಳಿಸಲು ಅದಾಗಲೇ ಕಾಂಗ್ರೆಸ್ ನಾಯಕರ ವಿರುದ್ದ 4ನೆಯ ಎಫ್ಐಆರ್ ದಾಖಲಿಸಿದೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ 30 ಜನರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಪುರಿ ರಥಯಾತ್ರೆ: ನೂಕುನುಗ್ಗಲಿನಿಂದ ಒಬ್ಬರು ಸಾವು, 200ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು, Viral Video

ಮುಂದಿನ ಸುದ್ದಿ
Show comments