Webdunia - Bharat's app for daily news and videos

Install App

ಇಡೀ ರಾಮನಗರ ಪೊಲೀಸ್ನ ಭದ್ರಕೋಟೆ!

Webdunia
ಗುರುವಾರ, 13 ಜನವರಿ 2022 (08:21 IST)
ರಾಮನಗರ : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು ಐದನೇ ದಿನ‌ಕ್ಕೆ ಕಾಲಿರಿಸಿದೆ.
 
ಆದರೆ ಇದರ ವಿರುದ್ಧ ರಾಜ್ಯ ಹೈಕೋರ್ಟ್ ಗರಂ ಆಗಿದ್ದು, ಕೊರೊನಾ ಇರೋವಾಗ ಏನಿದೆಲ್ಲಾ ಹುಡುಗಾಟ ಎಂಬ ಧಾಟಿಯಲ್ಲಿ ತೀವ್ರ ಅಸಮಾಧಾನ ಹೊರಹಾಕಿದೆ.

ಕೋರ್ಟ್ ನೋಟಿಸ್ ಕೈಯಲ್ಲಿ ಹಿಡಿದು, ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಸರ್ಕಾರ ಸೆಟೆದು ನಿಂತಿದೆ. ಭಾರೀ ಸಂಖ್ಯೆಯಲ್ಲಿ ಪೊಲೀಸ್ ಪಡೆಯನ್ನು ಫೀಲ್ಡ್ಗಿಳಿಸಿದೆ.

ಇಂದು ಐದನೇ ದಿನ‌ಕ್ಕೇ ಕಾಂಗ್ರೆಸ್ ಪಾದಯಾತ್ರೆ ಮೊಟಕುಗೊಳಿಸಲು ಅದಾಗಲೇ ಕಾಂಗ್ರೆಸ್ ನಾಯಕರ ವಿರುದ್ದ 4ನೆಯ ಎಫ್ಐಆರ್ ದಾಖಲಿಸಿದೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ 30 ಜನರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments