ನಮ್ಮ ಸಮಸ್ಯೆಗೆ ನಾವೇ ಪರಿಹಾರ ಕಂಡುಕೊಳ್ಳುತ್ತೇವೆ: ರಮೇಶ್ ಜಾರಕಿಹೊಳಿ

Webdunia
ಬುಧವಾರ, 12 ಸೆಪ್ಟಂಬರ್ 2018 (11:42 IST)
ಬೆಳಗಾವಿ: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ತಮ್ಮಿಂದಾಗಿ ಕಂಟಕ ಎದುರಾಗಿದೆ ಎಂಬ ಸುದ್ದಿಗಳನ್ನು ರಮೇಶ್ ಜಾರಕಿಹೊಳಿ ತಳ‍್ಳಿ ಹಾಕಿದ್ದಾರೆ.

ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ನಮಗೆ ಅಸಮಾಧಾನವಾಗಿದೆ ಎಂಬುದು ಸುಳ್ಳು. ಹಾಗೊಂದು ವೇಳೆ ಆಗಿದ್ದರೆ ಆಗಲೇ ರಾಜೀನಾಮೆ ಕೊಡುತ್ತಿದ್ದೆವು. ನಮ್ಮಲ್ಲಿ ಏನೇ ಸಮಸ್ಯೆಗಳಿದ್ದರೂ ನಾವೇ ಬಗೆ ಹರಿಸಿಕೊಳ್ಳುತ್ತೇವೆ ಎಂದು ರಮೇಶ್ ಜಾರಕಿಹೊಳಿ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.

ತಾವು ಮತ್ತು ಸಹೋದರ ಸತೀಶ್ ಜಾರಕಿಹೊಳಿ ಬಿಜೆಪಿ ಸೇರ್ಪಡೆ ವದಂತಿಗಳೆಲ್ಲಾ ಸುಳ್ಳು. ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ನಮಗೆ ಮಲ್ಲಿಕಾರ್ಜುನ ಖರ್ಗೆಯವರು ತಂದೆ ಸಮಾನರು. ಅವರು ಹೇಳಿದಂತೆ ಕೇಳುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Gold Price: ನಿನ್ನೆ ಕೊಂಚ ಇಳಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಎಷ್ಟು ಏರಿಕೆ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಮುಂದಿನ ಸುದ್ದಿ
Show comments