Webdunia - Bharat's app for daily news and videos

Install App

ಕುದುರೆ ವ್ಯಾಪಾರ: ಬಿಜೆಪಿ ಹುಟ್ಟು ಗುಣ ಸುಟ್ಟರೂ ಹೋಗದು ಎಂದ ರಾಮಲಿಂಗಾರೆಡ್ಜಿ

Webdunia
ಶುಕ್ರವಾರ, 18 ಮೇ 2018 (15:43 IST)
ಬಿಜೆಪಿಯವರು ನಮ್ಮ ಶಾಸಕರಿಗೆ ತುಂಬಾ ಆಫರ್ ಕೊಟ್ಟಿದ್ದಲ್ಲದೇ ಹಾರ್ಸ್ ಟ್ರೇಡಿಂಗ್ ಮಾಡಲು ತುಂಬಾ ಪ್ರಯತ್ನ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ನಮಗೆ ಏನು ರಕ್ಷಣೆ ಬೇಕಾಗಿಲ್ಲ. ನಮಗೆ ರಕ್ಷಣೆ ಕೊಡಿ ಅಂತಾ ಕೇಳಿರಲಿಲ್ಲ. ಇವರು ಇದೇ ರೀತಿ ಮುಂದುವರೆದರೆ ರಾಜ್ಯದ ಗತಿ ಏನು ರಾಮನಗರ ಎಸ್.ಪಿ.ಯನ್ನು ವರ್ಗಾವಣೆ ಮಾಡಿದ್ದಾರೆ. ಅವರ ಕಾರ್ಯವೈಖರಿಯನ್ನು ಇವತ್ತು ತೋರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ನಾವು ಆದಷ್ಟು ಬೇಗ ನಮ್ಮ ಸಮಿಶ್ರ ಸರ್ಕಾರವನ್ನು ರಚನೆ ಮಾಡ್ತೇವೆ. ಈ ಹಿಂದೆ ಹಸಿರು ಶಾಲು ಹಾಕಿಕೊಂಡು ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ಅವರು ಇವತ್ತು ಕೂಡ ಪ್ರಮಾಣ ವಚನವನ್ನ ಸ್ವೀಕಾರ ಮಾಡಿದ್ದಾರೆ ಅಂದು ರೈತರ ಸಾಲ ಮನ್ನಾ ಮಾಡಿ ಎಂದು ಕೇಳಿದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮಿಷನ್ ಇಲ್ಲಾ ಎಂದಿದ್ದರು ಎಂದು ಲೇವಡಿ ಮಾಡಿದ್ದಾರೆ.
 
ಅವರಿಗೆ ಹುಟ್ಟ ಗುಣ ಸುಟ್ಟರು ಹೋಗಲ್ಲಾ ಅಂತಾರಲ್ಲಾ, ಅದೇ ರೀತಿ ಬಿಜೆಪಿಯವರ ಗುಣ. ನಮ್ಮ ಶಾಸಕರಿಗೆ ಕೋಟಿ ಕೋಟಿ ಹಣ ಕೊಡ್ತೇವೆ. ಮಂತ್ರಿ ಮಾಡ್ತಾವೆ ಅಂದಿದ್ದಾರೆ. ಬಿಜೆಪಿಯವರು ಈ ಚೇಷ್ಟೆಗಳನ್ನ ಬಿಡಬೇಕು ಯಡಿಯೂರಪ್ಪ ಎಷ್ಟು ಆತುರವಾಗಿ ಸರ್ಕಾರ ರಚನೆ ಮಾಡಿದ್ದಾರೋ ಅಷ್ಟೇ ಬೇಗ ಮನೆಗೆ ಹೋಗ್ತಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments