ರಮ್ಯಾ ರನ್ನು ಜನ ಸಾಮಾಜಿಕ ಜಾಲತಾಣಗಳಲ್ಲಿ ತರಾಟೆಗೆ ತೆಗೆದುಕೊಂಡಿದ್ದು ಇದೇ ಕಾರಣಕ್ಕಾಗಿಯಂತೆ!

Webdunia
ಸೋಮವಾರ, 14 ಮೇ 2018 (07:40 IST)
ಬೆಂಗಳೂರು : ಶನಿವಾರ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಟಿ, ಮಾಜಿ ಸಂಸದೆ ರಮ್ಯಾ ಅವರು ಮತದಾನ ಮಾಡದ ಹಿನ್ನಲೆಯಲ್ಲಿ ಇದೀಗ ಅವರನ್ನು ಜನ ಸಾಮಾಜಿಕ ಜಾಲತಾಣಗಳಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.


ಮಂಡ್ಯದ ಕೆ.ಆರ್ ರಸ್ತೆಯ ಪಿಎಲ್‍ಡಿ ಬ್ಯಾಂಕ್ ಮತಗಟ್ಟೆಯಲ್ಲಿ ರಮ್ಯಾ ಅವರು ಮತದಾನ ಮಾಡಬೇಕಾಗಿತ್ತು. ಆದರೆ ಅವರು ಮತದಾನ ಮಾಡದೆ ಇರುವುದರಿಂದ ಜನ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ವೋಟು ಮಾಡದವರಿಗೆ ರಾಜಕೀಯ ಮಾತಾನಾಡುವ ನೈತಿಕತೆ ಎಲ್ಲಿದೆ ಎಂದು ನಂಬರ್ ಒನ್ ಸಿಟಿಜನ್ ಅಂತ ಲೇವಡಿ ಮಾಡಿದ್ದಾರೆ. ರಮ್ಯಾ ಮತ್ತು ಬಹುಭಾಷಾ ನಟ ಪ್ರಕಾಶ್ ರೈ ಅವರು ಪೃಧಾನಿ ಮೋದಿ ಬಗ್ಗೆ ಮಾತನಾಡುತ್ತಾ ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ. ರಮ್ಯಾ ವೋಟು ಮಾಡಿಲ್ಲ ಅಂದರೆ ಪಾಕಿಸ್ತಾನಕ್ಕೆ ಹೋಗೋಕೆ ಹೇಳಿ. ಮೊದಲು ವೋಟ್ ಮಾಡಿ ಜವಾಬ್ದಾರಿ ಕಲಿಯಿರಿ’ ಎಂದು  ರಮ್ಯಾ ಅವರಿಗೆ  ಟಾಂಗ್ ಕೊಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments