Webdunia - Bharat's app for daily news and videos

Install App

ರೇಪ್ ಕೇಸ್ ರೀಓಪನ್..!

Webdunia
ಬುಧವಾರ, 8 ಜೂನ್ 2022 (14:24 IST)
ಬೆಂಗಳೂರು :  ಕೈಲಾಸ ಸೃಷ್ಟಿಸಿ ತನ್ನದೇ ಆದ ಲೋಕದಲ್ಲಿದ್ದ ನಿತ್ಯಾನಂದನಿಗೆ ಬಿಗ್ ಶಾಕಿಂಗ್ ಸುದ್ದಿಯೊಂದು ಬಂದಿದೆ.
 
ಹೌದು, ನಿತ್ಯಾನಂದ ಸ್ವಾಮಿ ಮೇಲಿನ ಅತ್ಯಾಚಾರ ಅರೋಪದ ಕೇಸ್ ರಿಓಪನ್ ಆಗಿದೆ. ನಿತ್ಯಾನಂದ ಸ್ವಾಮಿ ವಿರುದ್ಧ ಮತ್ತೆ ನಾನ್ ಬೇಲಬಲ್ ವಾರೆಂಟ್ ಜಾರಿಯಾಗಿದೆ.

ರಾಮನಗರ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ NBW ಜಾರಿಯಾಗಿದೆ. ಜೂ.18 ರೊಳಗೆ ನಿತ್ಯಾನಂದನನ್ನು ಕೋರ್ಟ್ಗೆ ಹಾಜರು ಪಡಿಸುವಂತೆ ಕೋರ್ಟ್ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments