Webdunia - Bharat's app for daily news and videos

Install App

ಪಡಿತರ ಕಾರ್ಡ್ ವಿತರಣೆಗೆ ಕಾರ್ಯಾರಂಭ, ಆದಷ್ಟು ಬೇಗ ಹಣದ ಬದಲಿಗೆ ಅಕ್ಕಿ : ಕೆಎಚ್ ಮುನಿಯಪ್ಪ

Webdunia
ಶನಿವಾರ, 5 ಆಗಸ್ಟ್ 2023 (08:54 IST)
ಬೆಂಗಳೂರು : ನೀತಿ ಸಂಹಿತೆ ಜಾರಿ ಹಿನ್ನೆಲೆ ರೇಷನ್ ಕಾರ್ಡ್ವಿತರಣೆ ಸ್ಥಗಿತವಾಗಿತ್ತು. ಈಗ ಹೊಸ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಮುನಿಯಪ್ಪ, ಹೊಸ ಪಡಿತರ ಕಾರ್ಡ್ ವಿತರಣೆ ಸಂಬಂಧ ಮಾಹಿತಿ ನೀಡಿದರು. ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಅಂತ. ಈವರೆಗೆ ಒಂದು ಕೋಟಿ ಕುಟುಂಬಗಳಿಗೆ ಹಣ ಹಾಕಲಾಗಿದೆ ಎಂದು ಹೇಳಿದರು.

ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಎಂದು. ಈವರೆಗೆ ಒಂದು ಕೋಟಿ ಕುಟುಂಬಗಳಿಗೆ ಹಣ ಹಾಕಲಾಗಿದೆ. ಸುಮಾರು 556 ಕೋಟಿ ಹಣವನ್ನ ಹಾಕಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲ ಆಗಿದೆ. ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments