Webdunia - Bharat's app for daily news and videos

Install App

ಬಿಜೆಪಿ ಸರ್ಕಾರಗಳನ್ನು ಹಲವು ಬಾರಿ ಉರುಳಿಸಿದ ಕಾಂಗ್ರೆಸ್ ನಿಂದ ನಮಗೆ ನೈತಿಕ ಪಾಠ ಬೇಕಿಲ್ಲ: ರವಿಶಂಕರ್ ಪ್ರಸಾದ್

Webdunia
ಗುರುವಾರ, 17 ಮೇ 2018 (08:54 IST)
ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿರುವ ಬಗ್ಗೆ ಕಾಂಗ್ರೆಸ್ ಏಟಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿರುಗೇಟು ನೀಡಿದ್ದಾರೆ.

ಹಿಂದೆ ಯುಪಿಎ ಅಧಿಕಾರದಲ್ಲಿದ್ದಾಗ ಹಲವು ಬಿಜೆಪಿ ಸರ್ಕಾರಗಳನ್ನು ಕಾಂಗ್ರೆಸ್ ಉರುಳಿಸಿದೆ. ಈಗ ಅದೇ ಕಾಂಗ್ರೆಸ್ ನಮಗೆ ನೈತಿಕತೆಯ ಪಾಠ ಮಾಡುತ್ತಿದೆ ಎಂದು ರವಿಶಂಕರ್ ಪ್ರಸಾದ್ ಲೇವಡಿ ಮಾಡಿದ್ದಾರೆ.

ಇನ್ನು, ಕರ್ನಾಟಕದಲ್ಲಿ ರಾಜ್ಯಪಾಲರು ಕಾನೂನಿನ ಚೌಕಟ್ಟಿನಲ್ಲೇ ಈ ನಿರ್ಧಾರ ಮಾಡಿದ್ದಾರೆ ಎಂದು ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಅದಕ್ಕೆ ಸುಪ್ರೀಂಕೋರ್ಟ್ ನ ತೀರ್ಪಿನ ಪ್ರತಿಯನ್ನೂ ಪತ್ರಿಕಾಗೋಷ್ಠಿಯಲ್ಲಿ ಓದಿದ್ದಾರೆ. ಬಹುದೊಡ್ಡ ಪಕ್ಷಕ್ಕೆ ಮೊದಲ ಅವಕಾಶ ನೀಡಬೇಕು ಎಂಬ ನಿಯಮದಂತೆ ಬಿಜೆಪಿಗೆ ಅವಕಾಶ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್ ನಲ್ಲಿ ನಾಲಿಗೆ ಹರಿಬಿಟ್ಟು ಕ್ಷಮೆಯಾಚಿಸಿದ್ದ ರುಚಿಕಾ ಸಿಂಗ್ ಮತ್ತೆ ಪ್ರಧಾನಿ ಮೋದಿಗೆ ಹೇಡಿ ಎಂದು ಟೀಕೆ Video

ಭಾರತದ ಧ್ವಜವನ್ನು ತುಳಿಯುತ್ತಿದ್ದ ಖಲಿಸ್ತಾನಿಯರ ಮುಂದೆ ನಿಂತ ಭಾರತೀಯ ಯುವಕ: ಶಹಬ್ಬಾಶ್ ಎನ್ನಲೇಬೇಕು Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಂಭವ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಮುಂದಿನ ಸುದ್ದಿ
Show comments