Webdunia - Bharat's app for daily news and videos

Install App

ಬಿಜೆಪಿ ಸರ್ಕಾರಗಳನ್ನು ಹಲವು ಬಾರಿ ಉರುಳಿಸಿದ ಕಾಂಗ್ರೆಸ್ ನಿಂದ ನಮಗೆ ನೈತಿಕ ಪಾಠ ಬೇಕಿಲ್ಲ: ರವಿಶಂಕರ್ ಪ್ರಸಾದ್

Webdunia
ಗುರುವಾರ, 17 ಮೇ 2018 (08:54 IST)
ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿರುವ ಬಗ್ಗೆ ಕಾಂಗ್ರೆಸ್ ಏಟಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿರುಗೇಟು ನೀಡಿದ್ದಾರೆ.

ಹಿಂದೆ ಯುಪಿಎ ಅಧಿಕಾರದಲ್ಲಿದ್ದಾಗ ಹಲವು ಬಿಜೆಪಿ ಸರ್ಕಾರಗಳನ್ನು ಕಾಂಗ್ರೆಸ್ ಉರುಳಿಸಿದೆ. ಈಗ ಅದೇ ಕಾಂಗ್ರೆಸ್ ನಮಗೆ ನೈತಿಕತೆಯ ಪಾಠ ಮಾಡುತ್ತಿದೆ ಎಂದು ರವಿಶಂಕರ್ ಪ್ರಸಾದ್ ಲೇವಡಿ ಮಾಡಿದ್ದಾರೆ.

ಇನ್ನು, ಕರ್ನಾಟಕದಲ್ಲಿ ರಾಜ್ಯಪಾಲರು ಕಾನೂನಿನ ಚೌಕಟ್ಟಿನಲ್ಲೇ ಈ ನಿರ್ಧಾರ ಮಾಡಿದ್ದಾರೆ ಎಂದು ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಅದಕ್ಕೆ ಸುಪ್ರೀಂಕೋರ್ಟ್ ನ ತೀರ್ಪಿನ ಪ್ರತಿಯನ್ನೂ ಪತ್ರಿಕಾಗೋಷ್ಠಿಯಲ್ಲಿ ಓದಿದ್ದಾರೆ. ಬಹುದೊಡ್ಡ ಪಕ್ಷಕ್ಕೆ ಮೊದಲ ಅವಕಾಶ ನೀಡಬೇಕು ಎಂಬ ನಿಯಮದಂತೆ ಬಿಜೆಪಿಗೆ ಅವಕಾಶ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments