Webdunia - Bharat's app for daily news and videos

Install App

ಬಿಗ್ ಟ್ವಿಸ್ಟ್! ವೀರಪ್ಪ ಮೊಯಿಲಿ ಟ್ವೀಟ್ ನ ನಿಜ ಕಾರಣ ಬಯಲಾಯ್ತು!

Webdunia
ಶುಕ್ರವಾರ, 16 ಮಾರ್ಚ್ 2018 (13:17 IST)
ಬೆಂಗಳೂರು: ವೀರಪ್ಪ ಮೊಯಿಲಿಯವರ ವಿವಾದಾತ್ಮಕ ಟ್ವೀಟ್ ನ ಹಿಂದಿನ ನಿಜ ಕಾರಣ ಇದೀಗ ಬಯಲಾಗಿದೆ. ಇದಕ್ಕೆಲ್ಲಾ ಲೋಕೋಪಯೋಗಿ ಇಲಾಖೆ ಸಚಿವ ಮಹದೇವಪ್ಪ ಮತ್ತು ಮೊಯಿಲಿ ನಡುವೆ ನಡೆದ ಮಾತಿನ ಚಕಮಕಿ ಕಾರಣ ಎಂದು ಅರಿವಾಗಿದೆ.

ನಿನ್ನೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ತಯಾರಿಸಲು ಏರ್ ಪೋರ್ಟ್ ಬಳಿ ಇರುವ ಮಹದೇವಪ್ಪ ಅವರಿಗೆ ಸೇರಿದ ರೆಸಾರ್ಟ್ ನಲ್ಲಿ ಸಭೆ ನಡೆದಿತ್ತು. ಆ ಸಭೆಯಲ್ಲಿ ಕಾರ್ಕಳ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊಯಿಲಿ ಪುತ್ರ ಹರ್ಷ ಮೊಯಿಲಿ ಹೆಸರು ಸೇರಿಸಲು ತೀವ್ರ ವಿರೋಧ ವ್ಯಕ್ತವಾಯಿತು.

ಆದರೆ ರಸ್ತೆ ಗುತ್ತಿಗೆದಾರ ಉದಯ್ ಕುಮಾರ್ ಎಂಬವರ ಹೆಸರು ಸೇರಿಸಲಾಗಿತ್ತು. ಇದಕ್ಕೆ ಕೋಪಗೊಂಡ ಮೊಯಿಲಿ ಮಹದೇವಪ್ಪನವರನ್ನು ರಾಜಕೀಯವಾಗಿ ಮುಗಿಸುತ್ತೇನೆ ಎಂದಿದ್ದರಂತೆ. ಇದೇ ಸಿಟ್ಟಿನಲ್ಲಿ ಮೊಯಿಲಿ ಟ್ವೀಟ್ ಮಾಡಿದ್ದರೆನ್ನಲಾಗಿದೆ. ಆದರೆ ವಿವಾದವಾಗುತ್ತಿದ್ದಂತೆ ಇದೀಗ ತಮ್ಮ ಖಾತೆ ಹ್ಯಾಕ್ ಆಗಿದೆ. ನಾನು ಟ್ವೀಟ್ ಮಾಡಿಲ್ಲ ಎನ್ನುತ್ತಿದ್ದಾರೆ. ಅದೇನೇ ಇದ್ದರೂ ಈ ಟ್ವೀಟ್ ಈಗಾಗಲೇ ಕಾಂಗ್ರೆಸ್ ಗೆ ಸಾಕಷ್ಟು ಹಾನಿ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ, ರಷ್ಯಾಗೆ ಡೊನಾಲ್ಡ್ ಟ್ರಂಪ್ ಬ್ರೇಕಪ್ ಮೆಸೇಜ್: ಈವಯ್ಯನಿಗೆ ಏನಾಗಿದೆ ಅಂತಿದ್ದಾರೆ ಪಬ್ಲಿಕ್

ಮಹಿಳಾ ಐಪಿಎಸ್ ಅಧಿಕಾರಿ ಜೊತೆ ಅಜಿತ್ ಪವಾರ್ ಬಿಸಿ ಬಿಸಿ ಮಾತು ವಿಡಿಯೋ ವೈರಲ್

ಮತಪತ್ರ ಬಳಕೆ ಮತ್ತೆ ಪುರಾತನ ಯುಗಕ್ಕೆ ಹೋಗುವ ನಿರ್ಣಯ: ಎನ್.ರವಿಕುಮಾರ್

ರೈತರ ಬಗ್ಗೆ ಮಾತನಾಡುವಾಗ ಎಚ್ಚರವಿರಬೇಕು: ಆರ್ ಅಶೋಕ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments