ಸಿಎಂ ಕುಮಾರಸ್ವಾಮಿ ಕಣ್ಣೀರಿಗೆ ನಿಜ ಕಾರಣವೇನು ಗೊತ್ತಾ?!

Webdunia
ಸೋಮವಾರ, 16 ಜುಲೈ 2018 (09:24 IST)
ಬೆಂಗಳೂರು: ಮೊನ್ನೆಯಷ್ಟೇ ಸಾರ್ವಜನಿಕ ಸಮಾರಂಭವೊಂದರಲ್ಲಿ ಕಣ್ಣೀರು ಹಾಕುತ್ತಾ, ನಾನು ಸಂತೋಷವಾಗಿಲ್ಲ ಎಂದಿದ್ದ ಸಿಎಂ ಕುಮಾರಸ್ವಾಮಿ ಕಣ್ಣೀರಿನ ಹಿಂದಿನ ನಿಜ ಕಾರಣ ಏನಿರಬಹುದು?

ಸದ್ಯಕ್ಕೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಹಲವು ಸಮಸ್ಯೆಗಳು ಕುಮಾರಸ್ವಾಮಿ ಮುಂದಿದೆ. ಸಾಲಮನ್ನಾ ಘೋಷಣೆ ಮಾಡಿದ ಬಳಿಕ ಅದನ್ನು ಸರಿದೂಗಿಸುವುದೇ ದೊಡ್ಡ ತಲೆನೋವಾಗಿದೆ. ಹಣ ಹೊಂದಿಸುವುದೇ ಕುಮಾರಸ್ವಾಮಿ ಎದುರಿರುವ ದೊಡ್ಡ ಸವಾಲು.

ಅದರ ಜತೆಗೆ ಮಿತ್ರ ಪಕ್ಷ ಕಾಂಗ್ರೆಸ್ ನಾಯಕರೇ ಬಜೆಟ್ ನ ಕೆಲವು ಅಂಶಗಳ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಕುಮಾರಸ್ವಾಮಿಗೆ ತಲೆನೋವಾಗಿದೆ. ಹೀಗಾಗಿ ಸಿಎಂ ಆದರೂ ಅಧಿಕಾರವಿಲ್ಲದ ಸ್ಥಿತಿ ಕುಮಾರಸ್ವಾಮಿಯವರದ್ದಾಗಿದೆ. ಇದೇ ಅಸಹಾಯಕತೆಯೇ ಅವರನ್ನು ಕಣ್ಣೀರು ಹಾಕುವಂತೆ ಮಾಡಿತಾ ಎಂಬ ಪ್ರಶ್ನೆ ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ಓಡಾಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಭಾರೀ ಮಳೆಗೆ ಬ್ರೇಕ್, ಆದ್ರೂ ಇಂದು ಈ ಜಿಲ್ಲೆಗಳಿಗೆ ಮಳೆ ತಪ್ಪಿದ್ದಲ್ಲ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ಮುಂದಿನ ಸುದ್ದಿ
Show comments