Webdunia - Bharat's app for daily news and videos

Install App

ಈ ಮೂವರಿಂದಾಗಿಯೇ ಕೇರಳ, ಕೊಡಗಿನಲ್ಲಿ ಪ್ರಳಯವಾಯಿತಂತೆ!

Webdunia
ಬುಧವಾರ, 22 ಆಗಸ್ಟ್ 2018 (09:14 IST)
ನವದೆಹಲಿ: ಕೇರಳ ಮತ್ತು ಕೊಡಗಿನಲ್ಲಿ ಹಿಂದೆಂದೂ ಕಾಣದ ಮಳೆ, ನೆರೆ ಬರಲು ಕಾರಣವೇನು ಗೊತ್ತಾ? ಹವಾಮಾನ ತಜ್ಞರು ಇದೀಗ ಭಾರೀ ಪ್ರಮಾಣದ ಮಳೆಯ ಹಿಂದಿನ ನೈಜ ಕಾರಣ ಪತ್ತೆ ಹಚ್ಚಿದ್ದಾರೆ.

 ಆಫ್ರಿಕಾದ ಮಡಗಾಂಸ್ಕರ್ ನಲ್ಲಿ ಸಂಭವಿಸಿದ ಚಂಡಮಾರುತ ‘ಸೊಮಾಲಿಯಾ ಜೆಟ್’,  ಒಡಿಶಾದ ಬಂಗಾಳ ಕೊಲ್ಲಿಯ ತೀರದಲ್ಲಿ ವಾಯುಭಾರ ಕುಸಿತ ಮತ್ತು ಮುಂಗಾರು ಪ್ರವೇಶ ಜತೆಯಾಗಿ ಸಂಭವಿಸಿದ್ದರಿಂದ ಈ ರೀತಿಯಾಗಿ ಕೇರಳ, ಕೊಡಗಿನಲ್ಲಿ ಭಾರೀ ಮಳೆಗೆ ಕಾರಣವಾಯ್ತು ಎಂದು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.

ಹಲವು ಅಂಕಿ ಅಂಶಗಳನ್ನು, ವೈಜ್ಞಾನಿಕ ಲೆಕ್ಕಾಚಾರಗಳನ್ನು ಹಾಕಿಯೇ ಹವಾಮಾನ ತಜ್ಞರು ಈ ಅಭಿಪ್ರಾಯಕ್ಕೆ ಬಂದಿದ್ದಾರೆ. ಆದರೆ ಇದನ್ನು ಹವಾಮಾನ ಇಲಾಖೆ ಮೊದಲೇ ಗುರುತಿಸಲು ವಿಫಲವಾಗಿ ಈ ಪ್ರಕೃತಿ ವಿಕೋಪದಿಂದ ಅನಾಹುತಗಳು ಹೆಚ್ಚಾದವು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments