Webdunia - Bharat's app for daily news and videos

Install App

ಈ ಮೂವರಿಂದಾಗಿಯೇ ಕೇರಳ, ಕೊಡಗಿನಲ್ಲಿ ಪ್ರಳಯವಾಯಿತಂತೆ!

Webdunia
ಬುಧವಾರ, 22 ಆಗಸ್ಟ್ 2018 (09:14 IST)
ನವದೆಹಲಿ: ಕೇರಳ ಮತ್ತು ಕೊಡಗಿನಲ್ಲಿ ಹಿಂದೆಂದೂ ಕಾಣದ ಮಳೆ, ನೆರೆ ಬರಲು ಕಾರಣವೇನು ಗೊತ್ತಾ? ಹವಾಮಾನ ತಜ್ಞರು ಇದೀಗ ಭಾರೀ ಪ್ರಮಾಣದ ಮಳೆಯ ಹಿಂದಿನ ನೈಜ ಕಾರಣ ಪತ್ತೆ ಹಚ್ಚಿದ್ದಾರೆ.

 ಆಫ್ರಿಕಾದ ಮಡಗಾಂಸ್ಕರ್ ನಲ್ಲಿ ಸಂಭವಿಸಿದ ಚಂಡಮಾರುತ ‘ಸೊಮಾಲಿಯಾ ಜೆಟ್’,  ಒಡಿಶಾದ ಬಂಗಾಳ ಕೊಲ್ಲಿಯ ತೀರದಲ್ಲಿ ವಾಯುಭಾರ ಕುಸಿತ ಮತ್ತು ಮುಂಗಾರು ಪ್ರವೇಶ ಜತೆಯಾಗಿ ಸಂಭವಿಸಿದ್ದರಿಂದ ಈ ರೀತಿಯಾಗಿ ಕೇರಳ, ಕೊಡಗಿನಲ್ಲಿ ಭಾರೀ ಮಳೆಗೆ ಕಾರಣವಾಯ್ತು ಎಂದು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.

ಹಲವು ಅಂಕಿ ಅಂಶಗಳನ್ನು, ವೈಜ್ಞಾನಿಕ ಲೆಕ್ಕಾಚಾರಗಳನ್ನು ಹಾಕಿಯೇ ಹವಾಮಾನ ತಜ್ಞರು ಈ ಅಭಿಪ್ರಾಯಕ್ಕೆ ಬಂದಿದ್ದಾರೆ. ಆದರೆ ಇದನ್ನು ಹವಾಮಾನ ಇಲಾಖೆ ಮೊದಲೇ ಗುರುತಿಸಲು ವಿಫಲವಾಗಿ ಈ ಪ್ರಕೃತಿ ವಿಕೋಪದಿಂದ ಅನಾಹುತಗಳು ಹೆಚ್ಚಾದವು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಡ ಮನೆಕೆಲದಾಕೆ ಮೇಲೆ ಮಾಲಿಕರದ್ದು ಇದೆಂಥಾ ದೌರ್ಜನ್ಯ: ಭೀಕರ ಘಟನೆ ಸಿಸಿಟಿವಿಯಲ್ಲಿ ದಾಖಲು video

ಮಲ್ಲಿಕಾರ್ಜುನ ಖರ್ಗೆ ಜೊತೆ ಮಧ್ಯರಾತ್ರಿ ಚರ್ಚೆ: ಸಚಿವರಿಗೆ ಖಾತೆ ನೀಡಲು ಸಿಎಂ ಡಿಕೆ ಶಿವಕುಮಾರ್ ಅಲೆದಾಟ

Karnataka Weather: ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮುಂದಿನ ಸುದ್ದಿ
Show comments