Webdunia - Bharat's app for daily news and videos

Install App

ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಯತ್ನಿಸಿದ ರೆಹನಾ ಫಾತಿಮಾಗೆ ಇಸ್ಲಾಂ ಧರ್ಮದಿಂದ ಬಹಿಷ್ಕಾರ

Webdunia
ಸೋಮವಾರ, 22 ಅಕ್ಟೋಬರ್ 2018 (06:53 IST)
ಕೇರಳ : ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಯತ್ನಿಸಿದ ನಟಿ ರೆಹನಾ ಫಾತಿಮಾ ಅವರಿಗೆ ಇದೀಗ ತಕ್ಕ ಶಾಸ್ತಿಯಾಗಿದೆ.


ಹೌದು. ಶುಕ್ರವಾರ ಅಯ್ಯಪ್ಪ ಸ್ವಾಮಿ ಶಬರಿಮಲೆ ಭಕ್ತರ ವಿರೋಧ ನಡುವೆಯೂ ಅನ್ಯಧರ್ಮೀಯ ರೆಹನಾ ಫಾತಿಮಾ ಅಯ್ಯಪ್ಪ ಸ್ವಾಮಿ  ಮಾಲೆ ಧರಿಸಿ ಪೊಲೀಸರ ಬಿಗಿ-ಭದ್ರತೆಯೊಂದಿಗೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ತೆರಳಲು ಪ್ರಯತ್ನಿಸಿದರು. ಇದಕ್ಕೆ ಸಂಬಂಧಪಟ್ಟ ಫೋಟೋವನ್ನು ಕೂಡ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.


ಆದರೆ ಇದು ಕೇರಳ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಖುದ್ದು ಕೇರಳ ಮುಸ್ಲಿ ಜಮಾ-ಅಥ್ ಕೌನ್ಸಿಲ್ ರೆಹನಾ ವಿರುದ್ಧ ಕ್ರಮಕೈಗೊಳ್ಳುವ ತೀರ್ಮಾನ ಮಾಡಿದ್ದು, ಈ ಮೂಲಕ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಪ್ರವೇಶಕ್ಕೆ ವಿರೋಧವಿದ್ದರೂ, ದೇವಾಲಯದ ಪ್ರವೇಶಕ್ಕೆ ಯತ್ನಿಸಿ ಹಿಂದೂ ಧರ್ಮದ ನಂಬಿಕೆಗಳಿಗೆ ಧಕ್ಕೆ ತರಲು ಯತ್ನಸಿದ ರೆಹನಾ ಫಾತಿಮಾ ಹಾಗೂ ಆಕೆಯ ಕುಟುಂಬ ಸದಸ್ಯರನ್ನು ಇಸ್ಲಾಂ ಧರ್ಮದಿಂದ ಹೊರಹಾಕಲಾಗಿದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments