Webdunia - Bharat's app for daily news and videos

Install App

ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತು ಬಿಡುಗಡೆ

Webdunia
ಸೋಮವಾರ, 17 ಅಕ್ಟೋಬರ್ 2022 (12:50 IST)
ನವದೆಹಲಿ : ರೈತರಿಗೆ ಗುಡ್ ನ್ಯೂಸ್. ಅ.17 ಸೋಮವಾರ ಕಿಸಾನ್ ಸಮ್ಮಾನ್ ಯೋಜನೆಯಡಿ 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಾಗುತ್ತಿದೆ.

16 ಸಾವಿರ ಕೋಟಿ ಹಣ 8 ಲಕ್ಷ ರೈತರ ಖಾತೆಗಳನ್ನು ಸೇರಲಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ಒಂದು ದೇಶ ಒಂದು ಗೊಬ್ಬರ ಹೆಸರಿನಲ್ಲಿ ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಓಪಿ, ಭಾರತ್ ಎನ್ಪಿಕೆ ರಸಗೊಬ್ಬರವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಅಲ್ಲದೇ, 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಮೋದಿ ಆರಂಭಿಸಲಿದ್ದಾರೆ. ದೇಶದಲ್ಲಿರುವ 2.7 ಲಕ್ಷ ಗೊಬ್ಬರದ ಅಂಗಡಿಗಳನ್ನು ಹಂತ ಹಂತವಾಗಿ ವನ್ ಸ್ಟಾಪ್ ಸೆಂಟರ್ಗಳಾಗಿ ಬದಲಿಸಿ ಪಿಎಂ ಸಮೃದ್ಧಿ ಕೇಂದ್ರಗಳೆಂದು ಮರುನಾಮಕರಣ ಮಾಡಲಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments