ಕಾಶಿಯಾತ್ರೆಗೆ ಹೋಗುವವರಿಗೆ ಸಹಾಯಧನ

Webdunia
ಶನಿವಾರ, 5 ಮಾರ್ಚ್ 2022 (07:10 IST)
ಬೆಂಗಳೂರು : ಪ್ರಗತಿಯ ಮುನ್ನೋಟ ಎಂದೇ ಪರಿಗಣಿಸಲ್ಪಡುವ ರಾಜ್ಯ ಬಜೆಟ್ ಮಂಡನೆ ಆಗಿದೆ.

ಮುಖ್ಯಮಂತ್ರಿ ಮೊದಲ ಬಾರಿಗೆ ಅಯವ್ಯಯ ಮಂಡಿಸಿದ್ದಾರೆ. ವಿತ್ತೀಯ ಕೊರತೆ ನಡುವೆಯೂ ಬೊಮ್ಮಾಯಿ ಬಜೆಟ್ ಜನಪ್ರಿಯ ಹಳಿ ಮೇಲೆಯೇ ಸಾಗಿದೆ. ಇದಕ್ಕೆ ಪ್ರಮುಖ ಕಾರಣ ವರ್ಷದೊಪ್ಪತ್ತಿನಲ್ಲಿ ಎದುರಾಗಲಿರುವ ವಿಧಾನಸಭೆ ಚುನಾವಣೆ ಎಂದರೇ ತಪ್ಪಾಗಲಿಕ್ಕಿಲ್ಲ.

ಯಾವುದೇ ತೆರಿಗೆ ಭಾರ ಹೇರದೇ, ಹಲವು ಜನಪರ ನಿಲುವುಗಳನ್ನು ಕೈಗೊಳ್ಳಲಾಗಿದೆ. ಮಹತ್ವದ್ದು ಎನಿಸುವ ಯಾವುದೇ ದೊಡ್ಡ ಘೋಷಣೆಗಳು ಹೊರಹೊಮ್ಮಿಲ್ಲ. ಆದರೆ ಬಹುಸಂಖ್ಯಾತ ಹಿಂದೂಗಳ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಲವು ಘೋಷಣೆಗಳನ್ನು ಬಜೆಟ್ ಮೂಲಕ ಬೊಮ್ಮಾಯಿ ಪ್ರಕಟಿಸಿದ್ದಾರೆ.

2,61,977 ಕೋಟಿ ರೂ.ಆದಾಯನ್ನು ನಿರೀಕ್ಷಿಸಿದ್ದು, ಬಜೆಟ್ನಲ್ಲಿ ವಿವಿಧ ಯೋಜನೆಗಳಿಗೆ 2,65,720 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.  ಬಹುಸಂಖ್ಯಾತ ಹಿಂದೂಗಳ ಪ್ರಮುಖ ಬೇಡಿಕೆಯಾದ, ಮುಜುರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಿಗೆ ಸ್ವಾಯತ್ತತೆ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮೂಲಕ ಅಧಿಕೃತ ಘೋಷಣೆ ಮಾಡಿದ್ದಾರೆ.

ದೇಗುಲಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತ ಮಾಡುವಂತೆ ಭಕ್ತರು ಇಟ್ಟಿದ್ದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದು ಸಿಎಂ ಪ್ರಕಟಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿ ಅರೇಬಿಯಾದ ಅತೀ ದೊಡ್ಡ ತೈಲ ಘಟಕಕ್ಕೇ ಇರಾನ್ ದಾಳಿ: ಜಗತ್ತಿನ ಮೇಲಾಗುವ ಪರಿಣಾಮವೇನು

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯದ ಮಾತು ಹೇಳಿದ ಸಿದ್ದರಾಮಯ್ಯ

ನಾಗ್ಪುರ ಕಾರ್ಖಾನೆ ಸ್ಫೋಟದಲ್ಲಿ 18ಮಂದಿ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments