Webdunia - Bharat's app for daily news and videos

Install App

ಕಾಶಿಯಾತ್ರೆಗೆ ಹೋಗುವವರಿಗೆ ಸಹಾಯಧನ

Webdunia
ಶನಿವಾರ, 5 ಮಾರ್ಚ್ 2022 (07:10 IST)
ಬೆಂಗಳೂರು : ಪ್ರಗತಿಯ ಮುನ್ನೋಟ ಎಂದೇ ಪರಿಗಣಿಸಲ್ಪಡುವ ರಾಜ್ಯ ಬಜೆಟ್ ಮಂಡನೆ ಆಗಿದೆ.

ಮುಖ್ಯಮಂತ್ರಿ ಮೊದಲ ಬಾರಿಗೆ ಅಯವ್ಯಯ ಮಂಡಿಸಿದ್ದಾರೆ. ವಿತ್ತೀಯ ಕೊರತೆ ನಡುವೆಯೂ ಬೊಮ್ಮಾಯಿ ಬಜೆಟ್ ಜನಪ್ರಿಯ ಹಳಿ ಮೇಲೆಯೇ ಸಾಗಿದೆ. ಇದಕ್ಕೆ ಪ್ರಮುಖ ಕಾರಣ ವರ್ಷದೊಪ್ಪತ್ತಿನಲ್ಲಿ ಎದುರಾಗಲಿರುವ ವಿಧಾನಸಭೆ ಚುನಾವಣೆ ಎಂದರೇ ತಪ್ಪಾಗಲಿಕ್ಕಿಲ್ಲ.

ಯಾವುದೇ ತೆರಿಗೆ ಭಾರ ಹೇರದೇ, ಹಲವು ಜನಪರ ನಿಲುವುಗಳನ್ನು ಕೈಗೊಳ್ಳಲಾಗಿದೆ. ಮಹತ್ವದ್ದು ಎನಿಸುವ ಯಾವುದೇ ದೊಡ್ಡ ಘೋಷಣೆಗಳು ಹೊರಹೊಮ್ಮಿಲ್ಲ. ಆದರೆ ಬಹುಸಂಖ್ಯಾತ ಹಿಂದೂಗಳ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಲವು ಘೋಷಣೆಗಳನ್ನು ಬಜೆಟ್ ಮೂಲಕ ಬೊಮ್ಮಾಯಿ ಪ್ರಕಟಿಸಿದ್ದಾರೆ.

2,61,977 ಕೋಟಿ ರೂ.ಆದಾಯನ್ನು ನಿರೀಕ್ಷಿಸಿದ್ದು, ಬಜೆಟ್ನಲ್ಲಿ ವಿವಿಧ ಯೋಜನೆಗಳಿಗೆ 2,65,720 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.  ಬಹುಸಂಖ್ಯಾತ ಹಿಂದೂಗಳ ಪ್ರಮುಖ ಬೇಡಿಕೆಯಾದ, ಮುಜುರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಿಗೆ ಸ್ವಾಯತ್ತತೆ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮೂಲಕ ಅಧಿಕೃತ ಘೋಷಣೆ ಮಾಡಿದ್ದಾರೆ.

ದೇಗುಲಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತ ಮಾಡುವಂತೆ ಭಕ್ತರು ಇಟ್ಟಿದ್ದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದು ಸಿಎಂ ಪ್ರಕಟಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments