Webdunia - Bharat's app for daily news and videos

Install App

ಧಾರ್ಮಿಕ ಆಚರಣೆ ಶಿಕ್ಷಣಕ್ಕಿಂತ ಮುಖ್ಯ ಅಲ್ಲ!

Webdunia
ಮಂಗಳವಾರ, 15 ಮಾರ್ಚ್ 2022 (10:02 IST)
ಕೋರ್ಟ್ ತೀರ್ಪು ಏನೇ ಬಂದರೂ ನಾವು ಅದನ್ನು ಸ್ವೀಕರಿಸುತ್ತೇವೆ. ಎಲ್ಲರೂ ನಮ್ಮ ಸಂವಿಧಾನಬದ್ಧ ಕಾನೂನನ್ನ ಗೌರವಿಸಬೇಕು.
 
ಧಾರ್ಮಿಕ ಆಚರಣೆಗಳು ಶಿಕ್ಷಣಕ್ಕಿಂತ ಮುಖ್ಯ ಅಲ್ಲ. ದೇಶದ ಅಭಿವೃದ್ಧಿ ಚಿಂತನೆಯಲ್ಲಿ ಶಿಕ್ಷಣ ಅತಿಮುಖ್ಯ. ಧಾರ್ಮಿಕ ಆಚರಣೆಗೆ ಶಿಕ್ಷಣ ಸಂಸ್ಥೆಯಲ್ಲಿ ಸೀಮಿತ ಅವಕಾಶ ಇರಬೇಕು. ನಮಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಎಲ್ಲಾ ಅವಕಾಶಗಳು ಇವೆ.

ಸಂವಿಧಾನಾತ್ಮಕ ವಿಚಾರ ಆಗಿರುವುದರಿಂದ ರಾಜ್ಯದಲ್ಲೇ ಸೂಕ್ತ ತೀರ್ಪು ಬರಬಹುದು. ಸುಪ್ರೀಂಕೋರ್ಟ್ ಮೆಟ್ಟಿಲೇರಿದರೂ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಎತ್ತಿ ಹಿಡಿಯುವ ಸಾಧ್ಯತೆ ಹೆಚ್ಚು ಎಂದರು. 

ಹಿಜಬ್ ವಿವಾದ ಶಿಕ್ಷಣ ವ್ಯವಸ್ಥೆಗೆ ಕೊಳ್ಳಿ ಇಡುವ ಬೆಳವಣಿಗೆ. ಆರು ಜನ ವಿದ್ಯಾರ್ಥಿನಿಯರು ಬಲಿಪಶುವಾಗಿದ್ದಾರೆ. ದೇಶದ್ರೋಹಿ ಸಂಘಟನೆಗಳು ವಿದ್ಯಾರ್ಥಿಗಳ ಶಿಕ್ಷಣವನ್ನು ಕಸಿದಿವೆ. ಕ್ಷುಲ್ಲಕ ಕಾರಣಕ್ಕೆ ಇಡೀ ರಾಜ್ಯದಲ್ಲಿ ಗೊಂದಲ ಸೃಷ್ಟಿಯಾಯಿತು ಎಂದು ಕಿಡಿಕಾರಿದರು. 

ಹಿಜಬ್ ವಿಚಾರದ ತೀರ್ಪು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಂದ ಪೋನ್ ಕರೆ ಬಂದಿದ್ದು, ಯಶ್ ಪಾಲ್ ಸುವರ್ಣ ಬೆಂಗಳೂರಿಗೆ ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments