Webdunia - Bharat's app for daily news and videos

Install App

ಗಣರಾಜ್ಯೋತ್ಸವ : ಕರ್ನಾಟಕದ ಟ್ಯಾಬ್ಲೋ ರೆಡಿ

Webdunia
ಮಂಗಳವಾರ, 24 ಜನವರಿ 2023 (09:08 IST)
ನವದೆಹಲಿ : ಕರ್ತವ್ಯಪಥದಲ್ಲಿ ನಡೆಯಲಿರುವ ಗಣರಾಜೋತ್ಸವದ ಪರೇಡ್ನಲ್ಲಿ ಭಾಗಿಯಾಗಲು ರಾಜ್ಯದ ಸ್ತಬ್ಧಚಿತ್ರ ಒಂದೇ ವಾರದಲ್ಲಿ ಸಿದ್ಧವಾಗುತ್ತಿದೆ.

ನಾರಿ ಶಕ್ತಿ ಪರಿಕಲ್ಪನೆಯ ಟ್ಯಾಬ್ಲೊವನ್ನು ಕೇವಲ ಎಂಟು ದಿನಗಳಲ್ಲಿ ನಿರ್ಮಿಸಲಾಗಿದ್ದು, ಇದೀಗ ಅಂತಿಮ ಹಂತದ ಕೆಲಸಗಳು ನಡೆಯುತ್ತಿದೆ. ಪರೇಡ್ನಲ್ಲಿ ಕರ್ನಾಟಕದ ಕಲಾ ತಂಡ ಕೂಡ ಭಾಗಿಯಾಗುತ್ತಿದೆ.

ಕೊಪ್ಪಳ ಚಿತ್ರದುರ್ಗ, ಬೆಂಗಳೂರಿನ 18 ಮಂದಿ ನಂದಿ ಧ್ವಜ ಕುಣಿತದ ಕಲಾವಿದರು ಈ ಬಾರಿಯ ಪರೇಡ್ನಲ್ಲಿ ಭಾಗಿಯಾಗುತ್ತಿದ್ದಾರೆ. ಈ ಮಧ್ಯೆ, ಟ್ಯಾಬ್ಲೋ ವಿಚಾರದಲ್ಲಿ ಅನಪೇಕ್ಷಿತ ರಾಜಕೀಯ ಕೂಡ ನಡೆದಿದೆ.

ಕೊನೆ ಹಂತದಲ್ಲಿ ರಾಜ್ಯದ ಟ್ಯಾಬ್ಲೋಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದನ್ನು ನಾಟಕ. ಚುನಾವಣೆ ಗಿಮಿಕ್ ಎಂದು ಡಿಕೆಶಿವಕುಮಾರ್ ಇತ್ತೀಚಿಗೆ ಟೀಕಿಸಿದರು. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

Karnataka Weather:ಗಣೇಶ ಹಬ್ಬದಂದು ಬೆಂಗಳೂರಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments