Select Your Language

Notifications

webdunia
webdunia
webdunia
webdunia

ತನಿಖೆ ನಡೆಸಿ ವರದಿ ಸಲ್ಲಿಸಿಲು ಐಐಎಸ್ಸಿಗೆ ಮನವಿ

ತನಿಖೆ ನಡೆಸಿ ವರದಿ ಸಲ್ಲಿಸಿಲು ಐಐಎಸ್ಸಿಗೆ ಮನವಿ
ಬೆಂಗಳೂರು , ಗುರುವಾರ, 12 ಜನವರಿ 2023 (14:08 IST)
ಬೆಂಗಳೂರು : ನಾಗಾವರದ ಮೆಟ್ರೋ ಪಿಲ್ಲರ್ ದುರಂತ ಬೆಂಗಳೂರಿಗರಲ್ಲಿ ಆತಂಕ ಹೆಚ್ಚಿಸಿದೆ. ಬಿಎಂಆರ್ಸಿಎಲ್ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ತಾಯಿ ಮಗು ಸಾವು ಕರುಳು ಹಿಡುವಂತಿದೆ.

ಹೀಗಾಗಿ ಬಿಎಂಆರ್ಸಿಎಲ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ಗೆ ಮನವಿ ಪತ್ರ ಕಳುಹಿಸಿದ್ದು, ಘಟನೆಗೆ ಕಾರಣ ಏನು ಎಂದು ತನಿಖೆ ಮಾಡಿ ವರದಿ ನೀಡುವಂತೆ ಮನವಿ ಮಾಡಿಕೊಂಡಿದೆ.

ಮೆಟ್ರೋ ಪಿಲ್ಲರ್ ದುರಂತದ ಬಳಿಕ ಸಾರ್ವಜನಿಕ ವಲಯದಲ್ಲಿ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ಕೇಳಿಬರುತ್ತಿದೆ. 40% ಕಮಿಷನ್ ಪರಿಣಾಮ ಹೀಗೆ ಆಗಿದೆ ಅಂತಾ ಆರೋಪ ಕೂಡ ವ್ಯಕ್ತವಾಗುತ್ತಿದೆ.  ಈಗಾಗಲೇ ಕೆಳ ಹಂತದ ಅಧಿಕಾರಿ ವೆಂಕಟೇಶ್ ವಿರುದ್ಧ ಕ್ರಮ ಜರುಗಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಹೈಕಮಾಂಡ್ ಟಾರ್ಗೆಟ್ ಸಿದ್ದರಾಮಯ್ಯ ?