ತನಿಖೆ ನಡೆಸಿ ವರದಿ ಸಲ್ಲಿಸಿಲು ಐಐಎಸ್ಸಿಗೆ ಮನವಿ

Webdunia
ಗುರುವಾರ, 12 ಜನವರಿ 2023 (14:08 IST)
ಬೆಂಗಳೂರು : ನಾಗಾವರದ ಮೆಟ್ರೋ ಪಿಲ್ಲರ್ ದುರಂತ ಬೆಂಗಳೂರಿಗರಲ್ಲಿ ಆತಂಕ ಹೆಚ್ಚಿಸಿದೆ. ಬಿಎಂಆರ್ಸಿಎಲ್ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ತಾಯಿ ಮಗು ಸಾವು ಕರುಳು ಹಿಡುವಂತಿದೆ.

ಹೀಗಾಗಿ ಬಿಎಂಆರ್ಸಿಎಲ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ಗೆ ಮನವಿ ಪತ್ರ ಕಳುಹಿಸಿದ್ದು, ಘಟನೆಗೆ ಕಾರಣ ಏನು ಎಂದು ತನಿಖೆ ಮಾಡಿ ವರದಿ ನೀಡುವಂತೆ ಮನವಿ ಮಾಡಿಕೊಂಡಿದೆ.

ಮೆಟ್ರೋ ಪಿಲ್ಲರ್ ದುರಂತದ ಬಳಿಕ ಸಾರ್ವಜನಿಕ ವಲಯದಲ್ಲಿ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ಕೇಳಿಬರುತ್ತಿದೆ. 40% ಕಮಿಷನ್ ಪರಿಣಾಮ ಹೀಗೆ ಆಗಿದೆ ಅಂತಾ ಆರೋಪ ಕೂಡ ವ್ಯಕ್ತವಾಗುತ್ತಿದೆ.  ಈಗಾಗಲೇ ಕೆಳ ಹಂತದ ಅಧಿಕಾರಿ ವೆಂಕಟೇಶ್ ವಿರುದ್ಧ ಕ್ರಮ ಜರುಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಮುಂದಿನ ಸುದ್ದಿ
Show comments